Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಲ್ಲ ಎಂದಿದ್ದ ರಾಜ್ಯಪಾಲರು : ಅಂತದ್ದೇನಿತ್ತು ಆ ಪತ್ರದಲ್ಲಿ..?

---Advertisement---

ಬೆಂಗಳೂರು: ನರೇಗಾ ಹೆಸರು ಬದಲಾವಣೆಗೆ ಆಕ್ಷೇಪಿಸಿ ಕರ್ನಾಟಕ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನಕ್ಕೆ ಭಾಷಣ ಮಾಡಲ್ಲ ಎಂದು ಹೇಳಿದ್ದರು. ಬಳಿಕ ಅವರ ಮನಸ್ಸನ್ನ ವೊಲಿಸಲಾಗಿದ್ದು, ಭಾಷಣ ಮಾಡಿದ್ದಾರೆ. ಹಾಗಾದ್ರೆ ಆರಂಭದಲ್ಲಿ ಭಾಷಣ ಮಾಡಲ್ಲ ಅಂದಿದ್ದಕ್ಕೆ ಕಾರಣವೇನು..? ಆ ಪತ್ರದಲ್ಲಿ ಅಂತದ್ದೇನಿತ್ತು..?

ನರೇಗಾದಲ್ಲಿನ ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕೆಂಬ ತತ್ವವನ್ನು ಧ್ವಂಸ ಮಾಡಿ, ಪೂರೈಕೆ ಆಧಾರಿತ ಯೋಜನೆ ಮಾಡಲಾಗಿದೆ. ಕಾರ್ಪೋರೇಟ್ ಬಂಡವಾಳಿಗರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ವಿಬಿ ಗ್ರಾಮ್ ಜಿ ಯೋಜನೆಯನ್ನು ರೂಪಿಸಲಾಗಿದೆ. ಆ ಮೂಲಕ ಗ್ರಾಮೀಣ ಜನರ ಹಿತಾಸಕ್ತಿಯನ್ನು ಗಾಳಿಗೆ ತೂರಲಾಗಿದೆ. ಇದರಿಂದಾಗಿ ಗ್ರಾಮೀಣ ಆಸ್ತಿ ಸೃಜನೆಯ ಮೇಲೆ ಮತ್ತು ಕೂಲಿಕಾರರು ಅವರು ಇರುವ ಸ್ಥಳಗಳಲ್ಲಿಯೇ ಉದ್ಯೋಗ ಒದಗಿಸಬೇಕೆಂಬ ಘನವಾದ ಉದಾತ್ತ ಉದ್ದೇಶಗಳನ್ನು ತರಲೆಗಳಂತೆ ಇದರಿಂದಾಗಿ ಗ್ರಾಮೀಣ ಆಸ್ತಿ ಸೃಜನತೆಯ ಮೇಲೆ ಮತ್ತು ಕೂಲಿಕಾರರು ಅವರು ಇರುವ ಸ್ಥಳಗಳಲ್ಲಿಯೇ ಉದ್ಯೋಗ ಒದಗಿಸಬೇಕೆಂಬ ಘನವಾದ ಉದಾತ್ತ ಉದ್ದೇಶಗಳನ್ನು ತರಗೆಲೆಗಳಂತೆ ಉದುರಿಸಲಾಗಿದೆ.

ಇಂತಹ ಪುಗತಿ ವಿರೋಧಿ ಕ್ರಮವನ್ನು ನನ್ನ ಸರ್ಕಾರ ಬಲವಾಗಿ ಖಂಡಿಸುತ್ತದೆ. ಹೆಸರಾಂತ ಮನರೇಗಾ ರಾಷ್ಟ್ರದಾದ್ಯಂತ ಪ್ರಸಿದ್ಧಿ ಪಡೆದಿತ್ತು. ಪ್ರಗತಿಯ ಪ್ರತೀಕವಾಗಿತ್ತು ಎಂಬುದನ್ನು ನೀರಿನಲ್ಲಿ ಹೋಮ ಮಾಡಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ತಿಲಾಂಜಲಿಯನ್ನಿಟ್ಟಿದೆ. ಮನರೇಗಾ ಕಾಯ್ದೆಯು ದಲಿತರು, ಆದಿವಾಸಿಗಳು, ಮಹಿಳೆಯರು, ಹಿಂದುಳಿದವರು, ರೈತಾಪಿ ಸಮುದಾಯಗಳ ಜನರ ಉದ್ಯೋಗದ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ. ಉದ್ಯೋಗ ಖಾತ್ರಿಗೆ ಸಂಬಂಧಿಸಿದ ಕಾಯ್ದೆಯನ್ನು ರದ್ದುಗೊಳಿಸಿ, ಹೊಸ ಕಾಯ್ದೆಯನ್ನು ಜಾರಿಗೊಳಿಸುವಾಗ ರಾಜ್ಯಗಳ ಅಭಿಪ್ರಾಯ ಪಡೆಯಬೇಕಾಗಿತ್ತು ಎಂಬುದರ ಕುರಿತಾಗಿ ಪತ್ರದಲ್ಲಿ ಬರೆಯಲಾಗಿತ್ತು..

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...