ಬಳ್ಳಾರಿಯಲ್ಲಿ ಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭೂ ಸ್ಪರ್ಶ..!

suddionenews
0 Min Read

ಬಳ್ಳಾರಿ: ಹವಮಾನ ವೈಪರೀತ್ಯದಿಂದ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭೂಸ್ಪರ್ಶವಾಗಿದೆ. ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಭೂ ಸ್ಪರ್ಶವಾಗಿದೆ.

ಇಂದು ರಾಯಚೂರಿನಲ್ಲಿ ಬಿಜೆಪಿ ಕಾರ್ಯಕ್ರಮ ನಡೆದಿತ್ತು. ರಾಯಚೂರಿನಿಂದ ಸಿಎಂ ಬೊಮ್ಮಾಯಿ ಹೊಸಪೇಟೆಗೆ ಆಗಮಿಸುತ್ತಿದ್ದರು. ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದ ರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಭೂ ಸ್ಪರ್ಶವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *