The Kerala story ಸಿನಿಮಾ ನಟಿಗೆ ಅಪಘಾತ : ಈಗ ಹೇಗಿದ್ದಾರೆ ಅದಾ ಶರ್ಮಾ..?

 

 

ದಿ ಕೇರಳ ಸ್ಟೋರಿ ಸಿನಿಮಾ ಸಿಕ್ಕಾಪಟ್ಟೆ ವಿವಾದಕ್ಕೆ ಒಳಗಾಗಿರುವ ಸಿನಿಮಾ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ನಟಿ ಅದಾ ಶರ್ಮಾಗೆ ಅಪಘಾತವಾಗಿದೆ ಎಂದು ತಿಳಿದು ಅಭಿಮಾನಿಗಳು ಆತಂಕಗೊಂಡಿದ್ದಾರೆ. ನಿನ್ನೆ ಅಪಘಾತ ಸಂಭವಿಸಿದ್ದು, ಇಂದು ನಟಿ ಅದಾ ಶರ್ಮಾ ಅವರೇ ತಮ್ಮ‌ಅಭಿಮಾನಿಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ನಟಿ ಅದಾ‌ ಶರ್ಮಾ, ಯಾರು ಆತಂಕಕ್ಕೆ ಒಳಗಾಗುವುದು ಬೇಡ. ನಾನು ಆರಾಮವಾಗಿ ಇದ್ದೇನೆ. ರಸ್ತೆ ಅಪಘಾತದ ಸುದ್ದಿ ಕೇಳಿ ಸಿಕ್ಕಾಪಟ್ಟೆ‌ಮೆಸೇಜ್ ಗಳು ಬಂದಿವೆ. ಆದರೆ ಅಭಿಮಾನಿಗಳು ಆತಂಕಗೊಳ್ಳುವುದು ಬೇಡ. ನಾನು ಆರಾಮವಾಗಿದ್ದೇನೆ. ಅಷ್ಟೇ ಅಲ್ಲ, ನನ್ನ ತಂಡದವರು ಆರಾಮವಾಗಿದ್ದಾರೆ. ಯಾರಿಗೂ ಗಂಭೀರ ಗಾಯವಾಗಿಲ್ಲ. ನಿಮ್ಮ ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.

ದಿ‌ ಕೇರಳ ಸ್ಟೋರಿ ಸಿನಿಮಾದಲ್ಲಿ ಹಿಂದೂ ಹುಡುಗಿ ಮತಾಂತರಗೊಂಡು ಮುಸ್ಲಿಂ ಆಗುವ ಕಥೆ. ಈ ಸಿನಿಮಾದಲ್ಲಿ ಅದಾ ಶರ್ಮಾ, ಆ ಪಾತ್ರ ಮಾಡಿದ್ದಾರೆ. ಹೀಗಾಗಿ ಅದಾ ಶರ್ಮಾಗೆ ಈಗಾಗಲೇ ಸಾಕಷ್ಟು ಜೀವ ಬೆದರಿಕೆಗಳು ಬರುತ್ತಿವೆ.

suddionenews

Recent Posts

ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ

ಈ ರಾಶಿಯ ದಂಪತಿಗಳಿಗೆ ಸಂತಾನ ಭಾಗ್ಯ, ಈ ರಾಶಿಯವರು ಎಷ್ಟೇ ದುಡಿದರು ಹಣಕಾಸಿನ ಸಮಸ್ಯೆ ಬಗೆಹರಿಯುತ್ತಿಲ್ಲ, ಶನಿವಾರದ ರಾಶಿ ಭವಿಷ್ಯ…

27 minutes ago

ಇ-ಖಾತಾ ಪಡೆಯಲು ಸಹಾಯವಾಣಿ ಸ್ಥಾಪನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ

ಚಿತ್ರದುರ್ಗ. ಫೆ.21:  ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…

10 hours ago

ಟೀಂ ಇಂಡಿಯಾ ಆಟಗಾರ ಚಹಲ್ ಹಾಗೂ ಧನುಶ್ರೀ ಡಿವೋರ್ಸ್ ಅಧಿಕೃತ : ಪರಿಹಾರ ಕೊಟ್ಟಿದ್ದು ಎಷ್ಟು ಕೋಟಿ..?

ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…

12 hours ago

ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣವಾಗ್ತಿಲ್ಲ ಬೆಂಕಿ ..!

ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…

12 hours ago

ವಯೋ ನಿವೃತ್ತಿ ನಂತರ ಸಿಬ್ಬಂದಿ ಕರ್ತವ್ಯದಲ್ಲಿ ಮುಂದುವರಿಯುವುದು ಬೇಡ : ರವಿಕುಮಾರ್

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 21 : ತಾಲ್ಲೂಕಿನ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೌರವಧನದ ಆಧಾರದ ಮೇಲೆ…

12 hours ago

ಹಸು, ಎತ್ತು ಇದ್ದ ಮನೆಗೆ ವಾಸ್ತು ಬೇಕಾಗಲ್ಲ : ಗೋ ಸೇವಾ ಪ್ರಮುಖ್ ಕುಮಾರಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…

13 hours ago