Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮ ಪಂಚಾಯತಿ ಸದಸ್ಯನನ್ನು ಕೆಳಗಿಳಿಸಲು ವಿಮಾನದಲ್ಲಿ ಬಂದ ಸದಸ್ಯರು..!

Facebook
Twitter
Telegram
WhatsApp

 

ಹಾವೇರಿ: ರೆಸಾರ್ಟ್ ರಾಜಕೀಯ ಶುರುವಾಗಿ ಹಲವು ವರ್ಷಗಳೇ ಆಯ್ತು. ದೊಡ್ಡ ಮಟ್ಟದ ರಾಜಕೀಯ ವಿಚಾರಕ್ಕೆ ನಡೆಯುತ್ತಿದ್ದ ರೆಸಾರ್ಟ್ ರಾಜಕೀಯ ಈಗ ಗ್ರಾಮ ಪಂಚಾಯತಿಗೂ ಬಂದು ನಿಂತಿರುವುದು ಅತ್ಯಾಶ್ಚರ್ಯವಾಗಿದೆ. ಈ ಘಟನೆ ನಡೆದಿರುವುದು ಹಾವೇರಿ ಜಿಲ್ಲೆಯಲ್ಲಿ.

ಸಿಎಂ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯ ದೇವರಗುಡ್ಡ ಗ್ರಾಮ ಪಂಚಾಯತಿ ರೆಸಾರ್ಟ್ ರಾಜಕೀಯ ಈಗ ರಾಜ್ಯಾದ್ಯಂತ ಸುದ್ದಿಯಾಗಿದೆ. ಇಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಮಾಲತೇಶ್ ದುರ್ಗಪ್ಪ ಆಯ್ಕೆಯಾಗಿದ್ದಾರೆ. ಇವರನ್ನು ಕೆಳಗಿಳಿಸುವುದಕ್ಕೆ 13 ಸದಸ್ಯರು ಡಿಸೈಡ್ ಮಾಡಿದ್ದಾರೆ. ಅದರ ಪರಿಣಾಮವಾಗಿ, 40 ದಿನಗಳಿಂದ ಬೆಂಗಳೂರಿನ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಹೂಡಿದ್ದಾರೆ.

ಈಗ ತಮ್ಮ ಗ್ರಾಮ ಪಂಚಾಯತಿಗೆ ವಿಮಾನ ಮೂಲಕ ಆಗಮಿಸಿದ್ದಾರೆ. ಅಧಿಕಾರಕ್ಕೂ ಮುನ್ನ ಕೆಲವೊಂದು ಒಪ್ಪಂದ ಮಾಡಿಕೊಳ್ಳಲಾಗಿತ್ತು. 15 ತಿಂಗಳುಗಳ ಕಾಲವಷ್ಟೇ ಅಧಿಕಾರದಲ್ಲಿ ಇರುವುದಾಗಿ. ಆದ್ರೆ ಅಧಿಕಾರವನ್ನು ಬಿಟ್ಟು ಕೊಡದ ಕಾರಣಕ್ಕೆ ಅವಿಶ್ವಾಸ ನಿರ್ಣಯ ಮಂಡನೆಗೆ ನಿರ್ಧಾರ ಮಾಡಲಾಗಿದೆ. ಹೀಗಾಗಿ ರೆಸಾರ್ಟ್ ನಲ್ಲಿ ಕೂತಿದ್ದ ಸದಸ್ಯರು ಈಗ ಗ್ರಾಮ ಪಂಚಾಯತಿಗೆ ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!