Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವರು ನೆರೆ ಪ್ರದೇಶಕ್ಕೆ ಹೋಗಿದ್ದೇ ನೋಡಲಿಲ್ಲ : ಎಂಬಿ ಪಾಟೀಲ್

Facebook
Twitter
Telegram
WhatsApp

ಬೆಂಗಳೂರು: ಉಸ್ತುವಾರಿ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡದ ವಿಚಾರವಾಗಿ ಸರ್ಕಾರದ ವಿರುದ್ದ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ. ಯಾವ ಸಚಿವರೂ ನೆರೆ ಪ್ರದೇಶಕ್ಕೆ ಹೋಗಿದ್ದು ನೋಡಿಲ್ಲ. ಬರೀ ಕಾಟಾಚಾರಕ್ಕೆ ಹೇಳಿಕೆ‌ ಕೊಡ್ತಾರೆ.

ಬಿಜೆಪಿ ಸರ್ಕಾರ ಸಿಎಂ ಮಂತ್ರಿಗಳಿಗೆ ಜನರ ಬಗ್ಗೆ ಇರೋ ಬದ್ದತೆ ತೋರಿಸುತ್ತದೆ. ಮಳೆ ಆಗುವ ಟೈಮಲ್ಲಿ ಯಾರೂ ಪ್ರವಾಸ ಮಾಡ್ತಿಲ್ಲ. ಸಂಬಂಧಿಸಿದ ಸಚಿವರು ಇರೋದು ಯಾಕೆ?. ಜನರ ನೆರವಿಗೆ ಬರಬೇಕು ಇವರು. ಬರೇ ಆ ಸಂದರ್ಭದಲ್ಲಿ ಅಷ್ಡು ಕೊಡ್ತೀವಿ ಇಷ್ಡು ಕೊಡ್ತೀವಿ ಅಂತಾರೆ.

ಕೃಷ್ಣ ಬೇಸಿನ್ ನಲ್ಲಿ ಮತ್ತೆ ಪ್ರವಾಹ ಭೀತಿ ಶುರುವಾಗಿದೆ. ಹಿಂದೆ ಆಗಿದ್ದಕ್ಕೂ ಯಾವ ಪರಿಹಾರ ಕೊಡ್ತಿಲ್ಲ. ಜನರು ಪಾಪ ತತ್ತರಿಸಿ ಹೋಗಿದ್ದಾರೆ. ಜನರಿಗೆ ಏನೂ ಸಹಾಯ ಆಗಿಲ್ಲ ಬೇಕಿದ್ದರೆ ಫ್ಯಾಕ್ಟ್ ಚೆಕ್ ಮಾಡಿ. ಗಂಜಿ ಕೇಂದ್ರ ಆಗಿದ್ದು ಬಿಟ್ಟರೆ ಏನೂ ಆಗಿಲ್ಲ. ಈ ಸಂದರ್ಭದಲ್ಲಿ ನೀವು ಹೋಗದಿದ್ದರೆ ಇನ್ನು ಯಾವಾಗ ಹೋಗ್ತೀರಿ? ಎಂದು ಕಿಡಿಕಾರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!