ಜಿಲ್ಲಾಧಿಕಾರಿ ಭೇಟಿಯಾದ ನೂತನ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ನಾಯಕನಹಟ್ಟಿ

suddionenews
0 Min Read

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಸುದ್ದಿಒನ್, ಚಿತ್ರದುರ್ಗ, (ನ.23) : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕಳೆದ 21 ರಂದು ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಶಾಲಿಯಾದ ಕೆ.ಎಂ.ಶಿವಸ್ವಾಮಿ ನಾಯಕನಹಟ್ಟಿ ಇವರು ಮಂಗಳವಾರ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಹೂಗುಚ್ಚ ನೀಡಿ ಇನ್ನು ಐದು ವರ್ಷಗಳ ಕಾಲ ನಡೆಯುವ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಚಟುವಟಿಕೆಗಳಿಗೆ ಜಿಲ್ಲಾಡಳಿತದಿಂದ ಸಹಕಾರ ನೀಡುವಂತೆ ಕೋರಿದರು.ರವಿಕುಮಾರ್ ಈ ಸಂದರ್ಭದಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *