Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಶುಭ ಕೋರಿದ ಚಿತ್ರದುರ್ಗ ಬಿಜೆಪಿ ಘಟಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ.ನ. 15 : ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿರುವ ವಿಜಯೇಂದ್ರರವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿಯ ಯಡೆಯೂರಪ್ಪರವರ ನಿವಾಸದಲ್ಲಿ ಭೇಟಿ ಮಾಡಿದ ಚಿತ್ರದುರ್ಗದ ಬಿಜೆಪಿ ಪದಾಧಿಕಾರಿಗಳು ರಾಜ್ಯಾಧ್ಯಕ್ಷರಾಗಿ ನೇಮಕವಾದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪರವರನ್ನು ಸಹಾ ಬೇಟಿ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಜಿ ಹೆಚ್ ತಿಪ್ಪಾರೆಡ್ಡಿ ಜಿಲ್ಲಾದ್ಯಕ್ಷರಾದ ಎ ಮುರಳಿ,  ಖನಿಜ ನಿಗಮದ ಮಾಜಿ ಅದ್ಯಕ್ಷ  ಎಸ್ ಲಿಂಗಮೂರ್ತಿ, ಡಾ ಸಿದ್ದಾರ್ಥ್, ಕೆ ಮಲ್ಲಿಕಾರ್ಜುನ್ , ಸುರೇಶ್ ಸಿದ್ದಾಪುರ  ಮಾದುರಿ ಗಿರೀಶ್, ಸಂಪತ್‍ಕುಮಾರ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್, ವೆಂಕಟೇಶ್,  ಹನುಮಂತೆಗೌಡ, ಯಾದವ್,  ಶಿವಣ್ಣಚಾರ್, ಇಂದ್ರಪ್ಪ, ದಗ್ಗೆಶಿವಪ್ರಕಾಶ್,  ಕಲ್ಲೇಶಯ್ಯ,ಕಿರಣ್,  ಯಶವಂತ್, ಡಾ ಮಂಜುನಾಥ್, ರಾಮರೆಡ್ಡಿ, ಶಂಭು,  ಮೊರ್ಚ ಅದ್ಯಕ್ಷರು ಪಧಾದಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...