Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇವೇಗೌಡರ ಜೀವ ಮಣ್ಣಿಗೆ ಹೋಗುವುದರೊಳಗೆ ಪಕ್ಷ ಅಧಿಕಾರ ತರಬೇಕು : ಕುಮಾರಸ್ವಾಮಿ

Facebook
Twitter
Telegram
WhatsApp

 

 

ರಾಮನಗರ: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿಕ್ಕಾಪಟ್ಟೆ ಆಕ್ಟಿವ್ ಆಗಿವೆ. ಪ್ರಚಾರ ಕಾರ್ಯ ಶುರು ಮಾಡಿದೆ. ಜೆಡಿಎಸ್ ಕೂಡ ಈ ಬಾರಿ ಸ್ವಾತಂತ್ರ್ಯವಾಗಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದುಕೊಂಡು ಪ್ರಚಾರ ಕಾರ್ಯ ಆರಂಭಿಸಿದೆ. ಪಂಚರತ್ನ ರಥಯಾತ್ರೆ ಮೂಲಕ ಜನರ ಬಳಿ ಹೋಗುತ್ತಿದ್ದಾರೆ. ಇಂದು ಚನ್ನಪಟ್ಟಣದಲ್ಲಿ ಭಾವುಕರಾಗಿ ಮಾತನಾಡಿದ್ದಾರೆ ಕುಮಾರಸ್ವಾಮಿ.

ಇದೇ ನನ್ನ ಕೊನೆ ಚುನಾವಣೆ ಎಂದು ಹೇಳಿರಯವ ಕುಮಾರಸ್ವಾಮಿ, 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ನಿಲ್ಲುವುದಿಲ್ಲ. ಚನ್ನಪಟ್ಟಣದಿಂದ ಕಾರ್ಯಕರ್ತರನ್ನು ನಿಲ್ಲಿಸಿ, ಗೆಲ್ಲಿಸಿಕೊಂಡು ಬರುತ್ತೇನೆ. ನಾನು ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕಾಗಿ ಬರಬಹುದು ಎಂದಿದ್ದಾರೆ.‌

ನಾನು ನನ್ನ ಕುಟುಂಬದ ಜನರನ್ನೇ ನಂಬಿ ಬಂದಿದ್ದೇನೆ. ನಮ್ಮ ತಂದೆಯ ಕಾಲದಿಂದಾನೂ ಅಷ್ಟೇ. ನಿಮ್ಮ ಎಲ್ಲರ ಆಸೆ ಏನು ಎಂಬುದು ಗೊತ್ತು. ದೇವೇಗೌಡರನ್ನು ಕರೆಸಿ ಸನ್ಮಾನ ಮಾಡಬೇಕು ಎಂದುಕೊಂಡಿದ್ದೀರಿ. ಆದ್ರೆ ಅವರು ಇಲ್ಲಿಗೆ ಬರುವ ಪರಿಸ್ಥಿತಿಯಲ್ಲಿ ಇರಲಿಲ್ಲ. ಅವರ ಜೀವನದ ಆಸೆ ಮಣ್ಣಿಗೆ ಹೋಗುವುದರೊಳಗೆ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುದು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!