Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಡಿಶಾ ಸಚಿವನನ್ನು ಕೊಂದ ಪೊಲೀಸ್ ಮಾನಸಿಕ ಅಸ್ವಸ್ಥನಂತೆ..!

Facebook
Twitter
Telegram
WhatsApp

ಒಡಿಶಾ: ಗನ್ ಪ್ರೇಮಿ, ಕಾರುಗಳ ಪ್ರೇಮಿಯಾಗಿದ್ದ ಒಡಿಶಾದ ಆರೋಗ್ಯ ಸಚಿವನಿಗೆ ಪೊಲೀಸ್ ಗುಂಡೇಟು ತಾಗಿ ನಿಧನರಾಗಿದ್ದರು. ಆದ್ರೆ ಗುಂಡೇಟು ಹೊಡೆದ ಆರೋಪಿಯನ್ನು ವಿಚಾರಣೆ ನಡೆಸಿ, ತಪಾಸಣೆ ನಡೆಸಿದಾಗ ಆತ ಮಾನಸಿಕ ಅಸ್ವಸ್ಥ ಎಂಬುದು ಬೆಳಕಿಗೆ ಬಂದಿದೆ. ಸಚಿವ ನಬ ಕಿಶೋರ್ ಹತ್ಯೆ ಮಾಡಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಂದು ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ.

ಗೋಪಾಲಕೃಷ್ಣ ದಾಸ್ ಗೆ ಬೈಪೋಲಾರ್ ಡಿಸಾರ್ಡರ್ ಎಂಬ ಮಾನಸಿಕ ಕಾಯಿಲೆ ಇದೆ ಎನ್ನಲಾಗಿದೆ. ಅಲ್ಲದೆ ಆತನಿಗೆ ರಿವಾಲ್ವರ್ ಕೊಟ್ಟು, ಬ್ರಜರಾಜನಗರದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಅಲ್ಲಿಯೇ ಆತ ಸಚಿವರಿಗೆ ಗುಂಡೇಟು ಹೊಡೆದಿದ್ದಾನೆ. ಈ ಕಾಯಿಲೆ ಇರುವವರು ಅತ್ಯಂತ ಒತ್ತಡದಿಂದ ತೀವ್ರ ಖಿನ್ನತೆಗೆ ಒಳಗಾಗುತ್ತಾರೆ. ಆಪ್ತ ಸಮಾಲೋಚನೆಯಂತಹ ಚಿಕಿತ್ಸೆಯಿಂದ ಈ ಕಾಯಿಲೆ ಗುಣಪಡಿಸಬಹುದು.

ವೈದ್ಯರು ಹೇಳುವ ಪ್ರಕಾರ, ಸುಮಾರು ಹತ್ತು ವರ್ಷಗಳ ಹಿಂದೆಯೇ ನನ್ನ ಚಿಕಿತ್ಸಾಲಯಕ್ಕೆ ಭೇಟಿ ನೀಡಿದ್ದ. ಮಾನಸಿಕ ಕಾಯಿಲೆಯಿಂದ ಗೋಪಾಲಕೃಷ್ಣ ಬಳಲುತ್ತಿದ್ದ. ಬಹಳ ಬೇಗನೆ ಕೋಪಗೊಳ್ಳುತ್ತಿದ್ದ. ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದ. ಆದರೆ ನಿಯಮಿತವಾಗಿ ಮಾತ್ರೆ ತೆಗೆದುಕೊಳ್ಳುತ್ತಿದ್ದನಾ ಎಂಬ ಖಚಿತತೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

ಮಾಜಿ ಸಿಎಂ ಬಿಎಸ್ವೈ ವಿರುದ್ದ ಸಮರ ಸಾರಿದ್ರಾ ಪರಮಾಪ್ತ ಶಾಸಕ ಎಂ.ಚಂದ್ರಪ್ಪ. ?

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮಾ.28 : ಪುತ್ರನಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ ಅಸಮಧಾನ ವ್ಯಕ್ತಪಡಿಸಿದ್ದು,

ನೀವೂ ಐಫೋನ್ ಪ್ರಿಯರಾ..? ಇಲ್ಲಿದೆ ನೋಡಿ ಬಿಗ್ ಆಫರ್..!

ಇತ್ತಿಚೆಗಂತು ಯಾರ ಕೈನಲ್ಲಿ ನೋಡೊದರೂ ಐಫೋನ್ ಇದ್ದೇ ಇರುತ್ತದೆ. ಅದರಲ್ಲೂ ಹೊಸ ಹೊಸ ವರ್ಷನ್ ಬರ್ತಾನೆ ಇರುತ್ತದೆ. ಹೊಸ ವರ್ಷನ್ ಐಫೋನ್ ಬೆಲೆ ಗಗನ ಮುಟ್ಟಿರುತ್ತದೆ. ಹೀಗಾಗಿ ಐಫೋನ್ ತೆಗೆದುಕೊಳ್ಳಬೇಕೆಂಬ ಬಯಕೆ ಇರುವವರಿಗೆ ಸಂಕಟ,

error: Content is protected !!