Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಈಗ ಆಗಿರುವ ಮದುವೆ ಹೆಚ್ಚು ದಿನ ಉಳಿಯಲ್ಲ :ಗೃಹ ಸಚಿವ ಜಿ.ಪರಮೇಶ್ವರ್

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಪಾದಯಾತ್ರೆ ಬಗ್ಗೆ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯದಲ್ಲಿ ಇನ್ಮೇಲೆ ನಮಗೆ ಸ್ಥಾನ ಇಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ಗೆ ಗೊತ್ತಾಗಿದೆ. ಇಲ್ಲಸಲ್ಲದ ಆಪಾದನೆಗಳನ್ನು ಕೂಡಿ ಹಾಕಿಕೊಂಡು, ಜೆಡಿಎಸ್ ಹಾಗೂ ಬಿಜೆಪಿ ನಮ್ಮ ಮೇಲೆ ಆಪಾದನೆ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಮೊದಲು ನಮ್ಮ ಜೊತೆಗೂ ಸೇರಿಕೊಂಡಿದ್ದರು. ನಮ್ಮ ಜೊತೆಗೆ ಸೇರಿಕೊಂಡ 14 ತಿಂಗಳಲ್ಲಿಯೇ ಅವರೇ ಮಾಡಿಕೊಂಡ ತಪ್ಪನಿಂದ ಅಧಿಕಾರ ಬಿಟ್ಟು ಹೋದರು. ಈಗ ಬಿಜೆಪಿ ಸೇರಿಕೊಂಡಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಅವಕಾಶ ಬೇರೆ ಸಿಕ್ಕಿದೆ. ಭಾರತೀಯ ಜನತಾ ಪಾರ್ಟಿಗೆ ಶೀಘ್ರವೇ ಕುಮಾರಸ್ವಾಮಿ ಏನು ಎಂಬುದು ಗೊತ್ತಾಗುತ್ತದೆ. ಈಗಾಗಲೇ ಗೊತ್ತಾಗಿದೆ ಎಂಬುದಕ್ಕೆ ನಿನ್ನೆ ನಡೆದ ಬೆಳವಣಿಗೆಯೇ ಸಾಕ್ಷಿ. ಬಿಜೆಪಿಯ ಹಲವು ನಾಯಕರು ಅವರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾನೀಗ ದಾರಿಯಲ್ಲಿ ಬರುವಾಗ ನೋಡಿದೆ. ಎಲ್ಲಾ ಕಡೆ ಬಿಜೆಪಿಯ ಪಕ್ಷದ್ದೇ ಬ್ಯಾನರ್ ಗಳು, ಜೆಡಿಎಸ್ ಪಕ್ಷದ ಒಂದು ಬ್ಯಾನರ್ ಕೂಡ ಕಂಡಿಲ್ಲ.

 

ಇದನ್ನ ನೋಡಿದಾಗ ಅರ್ಥ ಮಾಡಿಕೊಳ್ಳಬೇಕು. ನೀವೇನು ಮದುವೆ ಮಾಡಿಕೊಂಡಿದ್ದೀರಿ. ಅದು ಹೆಚ್ಚು ದಿನ ನಡೆಯುವುದಿಲ್ಲ. ಡಿವೋರ್ಸ್ ಬಹಳ ಬೇಗ ಆಗುತ್ತದೆ. ಬಹಳ ಅಂದ್ರೆ ಬಹಳ ಬೇಗ ಆಗುತ್ತದೆ. ಇಂಥ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಕುಮಾರಸ್ವಾಮಿ ಮೇಕೆ ಗರಂ ಆಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...