Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಮರ್ಷಿಯಲ್ ಸಿಲಿಂಡರ್ ಬೆಲೆ ಮತ್ತೆ ಹೆಚ್ಚಳ..ಪ್ರತಿ ಕೆಜಿಗೆ 102.50 ರೂ. ಏರಿಕೆ..!

Facebook
Twitter
Telegram
WhatsApp

ನವದೆಹಲಿ: ಕಮರ್ಷಿಯಲ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಮತ್ತೆ ಏರಿಕೆಯಾಗುತ್ತಲೆ ಇದೆ. ಕಳೆದ ಏಪ್ರಿಲ್ ತಿಂಗಳ ಮೊದಲ ವಾರದಲ್ಲೇ 250 ರೂಪಾಯಿ ಏರಿಕೆಯಾಗಿತ್ತು. ಇದೀಗ ಒಂದೇ ತಿಂಗಳಿಗೆ ಮತ್ತೆ ಏರಿಕೆಯಾಗಿದ್ದು, ಇಂದು 102.50 ರೂಪಾಯಿಯನ್ನು ಪ್ರತಿ ಕೆಜಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಆಟೋ ಡ್ರೈವರ್ ಗಳು ಚಿಂತೆಗೀಡಾಗಿದ್ದಾರೆ.

ಒಂದು ತಿಂಗಳ ಹಿಂದೆಯಷ್ಟೇ ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್ ಮೇಲೆ ಪರಿಷ್ಕರಣೆ ಮಾಡಲಾಗಿತ್ತು. ಇದೀಗ ಮತ್ತೆ ಬೆಲೆ ಏರಿಕೆಯಲ್ಲಿ ಹೆಚ್ಚಳವಾಗಿದೆ. ಸದ್ಯಕ್ಕೆ ಗೃಹ ಬಳಕೆಯ ಸಿಲಿಂಡರ್ ನಲ್ಲಿ ಹೆಚ್ಚಳವಾಗಿಲ್ಲ. ಇಂದಿನ ಕಮರ್ಷಿಯಲ್ ಸಿಲಿಂಡರ್ ಬೆಲೆ 2,355 ರೂಪಾಯಿ ಆಗಿದೆ.

19 ಕೆಜಿ ಸಿಲಿಂಡರ್ ಬೆಲೆ ಮೇ 1ರಿಂದ 102 ರೂಪಾಯಿ ಏರಿಕೆ ಕಾಣಲಿದೆ. ಹೀಗೆ ದಿನೇ ದಿನೇ ಬೆಲೆ ಏರಿಕೆಯನ್ನು ಮಾಡುತಚತಲೆ ಹೊರಟರೆ ಜೀವನ ನಡೆಸುವುದು ಹೇಗೆ ಎಂಬುದು ಜನ ಸಾಮಾನ್ಯರ ಗೋಳಾಟವಾಗಿದೆ. ಗೃಹ ಬಳಕೆಯ ಸಿಲಿಂಡರ್ ನಲ್ಲೂ ಏರಿಕೆ ಮಾಡಲ್ಲ ಎಂಬ ಯಾವ ನಿರೀಕ್ಷೆಗಳು ಇಲ್ಲ. ಕಳೆದ ಬಾರಿ ಕಮರ್ಷಿಯಲ್ ಸಿಲಿಂಡರ್ ಆದ ಬಳಿಕ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಮತಚತೆ ಏರಿಕೆ ಮಾಡಬಹುದು ಎಂಬ ತಲೆ ನೋವು ಶುರುವಾದಂತಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!