Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ಬೆಣ್ಣೆ ದೋಸೆಯ ಬೆಲೆಯೂ ಏರಿಕೆ : ಎಷ್ಟಾಗಿದೆ ರೇಟ್..?

Facebook
Twitter
Telegram
WhatsApp

 

 

ಬೆಂಗಳೂರು: ಆಗಸ್ಟ್ 1 ರಿಂದ ರಾಜ್ಯದಲ್ಲಿ ದಿನನಿತ್ಯದ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ. ಹಾಲಿನ ದರವೂ ಇಂದಿನಿಂದ 3 ರೂಪಾಯಿ ಏರಿಕೆಯಾಗಿದೆ. ಜೊತೆಗೆ ಹೊಟೇಲ್ ನ ಆಹಾರ ಪದಾರ್ಥದಲ್ಲೂ ಏರಿಕೆಯಾಗುತ್ತಿದೆ. ಅದರಲ್ಲೂ ದಾವಣಗೆರೆ ಬೆಣ್ಣೆ ದೋಸೆಯಲ್ಲೂ ಏರಿಕೆ ಕಂಡಿದೆ.

ಹಾಲಿನ ದರ ಏರಿಕೆಯಾದ ಬೆನ್ನಲ್ಲೇ ಬೆಣ್ಣೆಯ ದರವೂ ಏರಿಕೆಯಾಗಿದೆ. ಹೀಗಾಗಿ ಪ್ರತಿ ಬೆಣ್ಣೆ ದೋಸೆಯ ಮೇಲೆ 10 ರೂಪಾಯಿ ಏರಿಕೆಯಾಗಿದೆ. ದಾವಣಗೆರೆ ದೋಸೆ ಬೆಷ್ಣೆ ಪ್ರಿಯರು ಇನ್ಮುಂದೆ ಹತ್ತು ರೂಪಾಯಿ ಹೆಚ್ಚಿಗೆ ಕೊಡಬೇಕಾಗುತ್ತದೆ. ಬೆಣ್ಣೆಯ ಹೆಚ್ಚಿನ ದರವನ್ನೇ ಏರಿಕೆ ಮಾಡಿದೆ.

ಈ ಹಿಂದೆಲ್ಲ ಪ್ರತಿ ಕೆಜಿಗೆ 550 ರೂಪಾಯಿ ಇತ್ತು. ಆದ್ರೆ ಈಗ ಹಾಲಿನ ದರ ಏರಿಕೆಯಾದ ಮೇಲೆ ಕೆಜಿ ಬೆಣ್ಣೆಗೆ 700 ರೂಪಾಯಿ ಆಗಿದೆ. ಅಷ್ಟೇ ಅಲ್ಲ ತರಕಾರಿ ಬೆಲೆಯೂ ಗಗನಕ್ಕೇರಿದೆ. ದೋಸೆಯ ಚಟ್ನಿಗೆ ಬಳಸುವ ಹಸಿಮೆಣಸಿನಕಾಯಿಯ ದರವೂ ಏರಿಕೆಯಾಗಿದೆ. ಹೀಗಾಗಿ ಬೆಣ್ಣೆ ದೋಸೆ ಬೆಲೆಯೂ ಏರಿಕೆ ಕಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿರುವ ರೇವಣ್ಣಗೆ ಜೈಲಾ..? ಬೇಲಾ..?

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಬಂಧಿಸಲಾಗಿದೆ. 8ನೇ ತಾರೀಖಿನ ತನಕವೂ ವಶಕ್ಕೆ ಪಡೆದಿದ್ದರು. ಆದರೆ ಇಂದು ಅವರ

error: Content is protected !!