Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

---Advertisement---

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..? ದಿನೇ ದಿನೇ ಬಂಗಾರದ ಬೆಲೆ ಗಗನಕ್ಕೇರುತ್ತಿದೆ. ಒಂದು ಗ್ರಾಂ ತೆಗೆದುಕೊಳ್ಳಬೇಕೆಂದರು ಆರೇಳು ಸಾವಿರ ರೂಪಾಯಿ ಬೇಕಾಗಿದೆ.

ಅಕ್ಷಯ ತೃತೀಯ ದಿನ ಬೆಳ್ಳಿ, ಬಂಗಾರವನ್ನು ಮನೆಗೆ ತಂದರೆ ಶುಭ ಶಕುನ, ಅಕ್ಷಯ ಪಾತ್ರೆಯಷ್ಟೇ ಬಂಗಾರ ತುಂಬುತ್ತೆ ಎಂಬ ನಂಬಿಕೆ ಇದೆ. ಹೀಗಾಗಿ ಬಂಗಾರ ಖರೀದಿಸಲು ಸಾಕಷ್ಟು ಜನ ಮುಂದಾಗುತ್ತಾರೆ. ಈ ಸಮಯದಲ್ಲಿ ಬಂಗಾರದ ಮಳಿಗೆಗಳು ಕೂಡ ಆಫರ್ ಗಳನ್ನು ನೀಡುತ್ತಾರೆ. ಆದರೆ ಬಂಗಾರದ ಬೆಲೆಯಲ್ಲಿ ಮಾತ್ರ ಇಳಿಕೆಯಾಗುತ್ತಿಲ್ಲವಲ್ಲ‌‌. ಇಂದು ಬಂಗಾರದ ಬೆಲೆ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.

ಇಂದು ಬೆಂಗಳೂರಿನಲ್ಲಿ ಬಂಗಾರದ ಬೆಲೆ 22 ಕ್ಯಾರೆಟ್ ಚಿನ್ನ ಒಂದು ಗ್ರಾಂಗೆ 6,585 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 7,183 ರೂಪಾಯಿ ಆಗಿದೆ. ಒಂದು ಗ್ರಾಂ ಬೆಳ್ಳಿಯ ಬೆಲೆ 82.60 ರೂಪಾಯಿ ಆಗಿದೆ. ಹೀಗಾಗಿ ಚಿನ್ನ ಖರೀದಿ ಮಾಡಬೇಕೆಂದುಕೊಳ್ಳುವ ಮಹಿಳೆಯರಿಗೆ ಇದೊಂಥರ ಆಘಾತಕಾರಿಯೇ ಆಗಿದೆ.

ಚಿನ್ನದ ಬೆಲೆಯಲ್ಲಿ ಇನ್ಮುಂದೆ ಇಳಿಕೆ ಕಾಣುವುದು ಕಷ್ಟ ಸಾಧ್ಯವಾಗಿದೆ. ದಿನೇ ದಿನೇ ಏರಿಕೆಯಾಗುತ್ತಲೇ ಇರುವ ಚಿನ್ನದ ದರ, ಮುಂದಕ್ಕೆ ಹತ್ತು ಗ್ರಾಂಗೆ ಒಂದು ಲಕ್ಷ ಮುಟ್ಟುವ ಸಾಧ್ಯತೆಯೂ ಇದೆ. ಹೀಗಾಗಿ ಚಿನ್ನ ಖರೀದಿ ಮಾಡಬೇಕೆಂದುಕೊಂಡವರು ಬೆಲೆ ಕಡಿಮೆಯಾಗುವುದನ್ನು ಕಾಯುವುದಕ್ಕಿಂತ ಈಗಲೇ ಖರೀದಿ ಮಾಡಿದರೆ ಉತ್ತಮ. ಮುಂದೇ ಇಳಿಕೆಯಾಗುವುದು ಅನುಮಾನವೆಂದೇ ಚಿನ್ನದ ಮಾರುಕಟ್ಟೆಯ ತಜ್ಞರು ಹೇಳುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...