Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭರವಸೆ ನೀಡಿದ ಸಿಎಂ : ಸರ್ಕಾರಿ‌ ನೌಕರರ ಮುಷ್ಕರ ವಾಪಸ್..!

Facebook
Twitter
Telegram
WhatsApp

ಬೆಂಗಳೂರು: ಸರ್ಕಾರಿ‌ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಇಂದು ಪ್ರತಿಭಟನೆ ನಡೆಸಿದ್ದರು. ಎಲ್ಲರೂ ಒಟ್ಟಾಗಿ ಒಂದೇ ಸಮಯಕ್ಕೆ ಸರ್ಕಾರಿ ಸೇವೆ ಬಂದ್ ಮಾಡಿದ್ದರು. ಪರೀಕ್ಷೆ ಬೇರೆ ಹತ್ತಿರ ಬರುತ್ತಿದೆ, ಆಸ್ಪತ್ರೆಗಳಲ್ಲಿ ಒಪಿಡಿ ಬಂದ್ ಆಗಿತ್ತು. ಇನ್ನು ಸಮಯವಾದರೆ ಸಮಸ್ಯೆ ದೊಡ್ಡದಾಗುತ್ತೆ ಎಂದು ಅರಿತುಕೊಂಡ ಸಿಎಂ ಬೊಮ್ಮಾಯಿ ಅವರು, ವೇತನ ಹೆಚ್ಚಳಕ್ಕೆ ಅನುಮತಿ ನೀಡಿದ್ದಾರೆ.

ಏಪ್ರಿಲ್ 1ರಿಂದಾನೇ ವೇತನ ಜಾರಿಯಾಗಲಿದೆ ಎಂದು ಆದೇಶ ಹೊರಡಿಸಲಾಗಿದೆ. ಈ ಅಧಿಕೃತ ಆದೇಶದ ಬೆನ್ನಲ್ಲೇ ಸರ್ಕಾರಿ ನೌಕರರು ಮುಷ್ಕರವನ್ನು ವಾಪಾಸ್ ಪಡೆದಿದ್ದಾರೆ. ವಿಧಾನಸಭೆಯಲ್ಲಿ ಸರ್ಕಾರದ ಉನ್ನತ ಅಧಿಕಾರಿಗಳು, ಸಿಎಸ್ ಹಾಗೂ ಒಂಭತ್ತು ಮಂದಿ ಸಚಿವರ ಜೊತೆಗಿನ ಸಭೆ ಬಳಿಕ ಮುಷ್ಕರ ವಾಪಸ್ ಪಡೆದಿದ್ದಾರೆ.

ಬಳಿಕ ಷಡಕ್ಷರಿ ಮಾತನಾಡಿ, ಸರ್ಕಾರ ಶೇಕಡ 17 ರಷ್ಟು ವೇತನ ಹೆಚ್ಚಳ ಮಾಡಿದೆ. ನಾವೂ 25 ರಷ್ಟು ವೇತನ ಹೆಚ್ಚಳ ಕೇಳಿದ್ದೆವು. ಆದ್ರೆ ಸರ್ಕಾರ 17 ರಷ್ಟು ಮಾಡಿದೆ. ಇದನ್ನು ನಾವೂ ಒಪ್ಪಿದ್ದೇವೆ. ಇದನ್ನು ನಾನು ಒಬ್ಬನೇ ತೀರ್ಮಾನ ತೆಗೆದುಕೊಂಡಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!