Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಗರದಲ್ಲಿ ಸುರಿಯುತ್ತಿರುವ ಮಳೆರಾಯ,ಈಗಾಗಲೇ ಗುಂಡಿ ಮುಚ್ಚೋಕೆ ಹೇಳಿದ್ದೇನೆ: ಆರ್ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಬೆಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಈ ಬಗ್ಗೆ ನಾನು ಕಮಿಷನರ್ ಜೊತೆಗೆ ಮಾತಾಡಿದ್ದೇನೆ, ಈಗಾಗಲೇ ಗುಂಡಿ ಮುಚ್ಚೋಕೆ ಹೇಳಿದ್ದೇನೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಬಾರಿ ಸಾಕಷ್ಟು ಮಳೆ ಆಗುತ್ತಿದೆ. ಬೇರೆ ಬೇರೆ ಸೈಕ್ಲೋನೆ ಆಗುತ್ತಿದೆ, ಮಳೆಯಿಂದ ಗುಂಡಿ‌ ಮುಚ್ಚೋಕು ಕಷ್ಟ ಆಗುತ್ತಿದೆ, ನೀರು ನಿಂತು ಡ್ರೈ ಆಗುವವರೆಗೂ ಏನು ಮಾಡೋಕೆ ಆಗಲ್ಲ ಕೂಡಲೇ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದರು.

ನೀರು ನುಗ್ಗಿರುವ ಕಡೆ ಎಚ್ಚೆತ್ತುಕೊಂಡ ಸರಿ ಮಾಡಲು ಸೂಚನೆ ನೀಡಲಾಗಿದೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ಟೀಮ್ ಮಾಡಿ ಮರ ಬಿದ್ದಾಗ ಕಟ್ ಮಾಡಲು ಹೇಳಿದ್ದೇನೆ. ನಾನು ಕೂಡ ಸ್ಥಳಕ್ಕೆ ಹೋಗ್ತಿನಿ ದಸರಾ ಕಾರ್ಯಕ್ರಮ ಮುಗಿಸಿಕೊಂಡು ಬಂದು ಇದನೆಲ್ಲ ನೋಡಿಕೊಳ್ಳುತ್ತೇನೆ ಎಂದರು.

ಬೆಂಗಳೂರು ಉಸ್ತುವಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಗಮನದಲ್ಲಿ ಇದೆ,ಅವರೆ ತೀರ್ಮಾನ ಮಾಡುತ್ತಾರೆ. ಸದ್ಯ ಮಳೆ ಅನಾಹುತದ ಬಗ್ಗೆ ಮೊದಲು ತೀರ್ಮಾನ ಮಾಡುವುದು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

error: Content is protected !!