Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

SRH ವಿರುದ್ಧ 67 ರನ್ ನಿಂದ ಭರ್ಜರಿ ಗೆಲುವು ಸಾಧಿಸಿದ RCB

Facebook
Twitter
Telegram
WhatsApp

ಇಂದು ನಡೆದ ಆರ್ಸಿಬಿ ಮತ್ತು ಎಸ್ ಆರ್ ಎಚ್ ಪಂದ್ಯ ಹೈವೋಲ್ಟೇಜ್ ಪಂದ್ಯವಾಗಿತ್ತು. ಟಾಸ್ ಗೆದ್ದು ಬ್ಯಾಟ್ ಆಯ್ಕೆ ಮಾಡಿಕೊಂಡಿದ್ದ ಆರ್ ಸಿ ಬಿ ಇದೀಗ ಗೆಲುವು ತನ್ನದಾಗಿಸಿಕೊಂಡಿದೆ. ಅಂತಿಂತ ಗೆಲುವಲ್ಲ ಭರ್ಜರಿಯಾಗಿ 67 ರನ್ ಗಳ ಗೆಲುವು ಪಡೆದುಕೊಂಡಿದೆ. ಓಪನರ್ ಆಗಿ ಬಂದ ವಿರಾಟ್ ಕೊಹ್ಲಿ ಕಳಪೆ ಬ್ಯಾಟಿಂಗ್ ನಿಂದ ಕೊಂಚ ಬೇಸರವಾದರೂ, ಬಳಿಕ ಬಂದ ಪಾಟೀದಾರ್, ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಜೊತೆಯಾಗಿ ಆಡಿ, ತಂಡ ಮುನ್ನಡೆಸಿದ್ದಾರೆ. ಗೆಲುವು ಆರ್ಸಿಬಿಯದ್ದೇ ಆಗಿದೆ.

ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿ ಬಿ ತಂಡ, ನಿಗದಿತ 20 ಓವರ್ ನಲ್ಲಿ 3 ವಿಕೆಟ್ ಗೆ 192 ರನ್ ಗಳನ್ನು ಪಡೆತುವುದರ ಮೂಲಕ ಎಸ್ ಆರ್ ಎಚ್ ಟೀಂಗೆ 193 ರನ್ ಗಳ ಟಾರ್ಗೆಟ್ ನೀಡಿತ್ತು. ಆದರೆ ಆರ್ ಸಿ ಬಿಯ ರನ್ ಟಾರ್ಗೆಟ್ ರೀಚ್ ಆಗದೆ ಆಲ್ ಔಟ್ ಆಗಿದೆ. ಇದು ಆರ್ ಸಿ ಬಿ ಫ್ಯಾನ್ಸ್ ಗೆ ದಿಲ್ ಖುಷ್ ಮಾಡಿದೆ.

ರನ್ ಗುರಿ ಬೆನ್ನತ್ತಿದ್ದ ಹೈದರಾಬಾದ್ ತಂಡ 19.2 ಓವರ್ ನಲ್ಲಿ 125 ರನ್ ಗೆ ಆಲ್ ಔಟ್ ಆಗಿದೆ. ಆರ್ಸಿಬಿಗೆ ಗೆಲುವು ತಂದುಕೊಟ್ಟಿದೆ. ಈ ಗೆಲುವನ್ನು ಅಭಿಮಾನಿಗಳು ಸಿಹಿ ಹಂಚುವುದರ ಮೂಲಕ ಸೆಲೆಬ್ರೇಟ್ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!