WordPress database error: [Disk full (/tmp/#sql-temptable-3d9-6d3f-1a10.MAI); waiting for someone to free some space... (errno: 28 "No space left on device")]
SHOW FULL COLUMNS FROM `wp_options`

WordPress database error: [Disk full (/tmp/#sql-temptable-3d9-6d3f-1a14.MAI); waiting for someone to free some space... (errno: 28 "No space left on device")]
SHOW FULL COLUMNS FROM `wp_options`

WordPress database error: [Disk full (/tmp/#sql-temptable-3d9-6d3f-1a17.MAI); waiting for someone to free some space... (errno: 28 "No space left on device")]
SHOW FULL COLUMNS FROM `wp_postmeta`

WordPress database error: [Disk full (/tmp/#sql-temptable-3d9-6d3f-1a19.MAI); waiting for someone to free some space... (errno: 28 "No space left on device")]
SHOW COLUMNS FROM `wp_aioseo_posts`

WordPress database error: [Disk full (/tmp/#sql-temptable-3d9-6d3f-1a1a.MAI); waiting for someone to free some space... (errno: 28 "No space left on device")]
SHOW COLUMNS FROM `wp_aioseo_posts`

ಉತ್ತಮ ರಾಷ್ಟ್ರ ನಿರ್ಮಾಣ ಮಾಡುವ ಜವಾಬ್ದಾರಿ ಉತ್ತಮ ಶಿಕ್ಷಕರ ಮೇಲಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ - Kannada News | suddione Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

WordPress database error: [Disk full (/tmp/#sql-temptable-3d9-6d3f-1a1b.MAI); waiting for someone to free some space... (errno: 28 "No space left on device")]
SHOW COLUMNS FROM `wp_aioseo_posts`

WordPress database error: [Disk full (/tmp/#sql-temptable-3d9-6d3f-1a1c.MAI); waiting for someone to free some space... (errno: 28 "No space left on device")]
SHOW COLUMNS FROM `wp_aioseo_posts`

ಉತ್ತಮ ರಾಷ್ಟ್ರ ನಿರ್ಮಾಣ ಮಾಡುವ ಜವಾಬ್ದಾರಿ ಉತ್ತಮ ಶಿಕ್ಷಕರ ಮೇಲಿದೆ : ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ
                              ಸುರೇಶ್ ಪಟ್ಟಣ್,                                          ಮೊ : 8722022817

ಚಿತ್ರದುರ್ಗ,(ಸೆ.30) :  ಪ್ರಶಸ್ತಿಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಉತ್ತಮ ಶಿಕ್ಷಕರಾಗಿ ಆಯ್ಕೆಯಾದ ನೀವುಗಳು ಉತ್ತಮ ರಾಷ್ಟ್ರ ನಿರ್ಮಾಣ ಮಾಡುವ ಮಕ್ಕಳನ್ನು ನೀಡುವ ಜವಾಬ್ದಾರಿ ನಿಮ್ಮದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ ತಿಳಿಸಿದರು.

ನಗರದ ರೋಟರಿಬಾಲ ಭವನದಲ್ಲಿ ರೋಟರಿಕ್ಲಬ್ ವತಿಯಿಂದ ನಡೆದ ನ್ಯಾಷನಲ್ ಬಿಲ್ಡರ್ಸ್ ಅವಾರ್ಡ್ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೋಟರಿ ಕ್ಲಬ್ ನವರು ನಿಮ್ಮನ್ನು ಗುರುತಿಸಿ ಈ ಆವಾರ್ಡ ನೀಡಿದ್ದಾರೆ. ಉತ್ತಮವಾದ ಕೆಲಸವಾಗಿದೆ. ಚಿತ್ರದುರ್ಗ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ತಮ್ಮ ಮಕ್ಕಳಿಗೆ ನೀಡುತ್ತಿದ್ದಾರೆ. ಮಕ್ಕಳೇ ಇವರನ್ನು ಆರಿಸಿ ಈ ಆವಾರ್ಡ್ ಸಿಗುವಂತೆ ಮಾಡಿದ್ದಾರೆ ಎನ್ನುವುದು ಇಲ್ಲಿ ಉಲ್ಲೇರ್ಖವಾಗಿದೆ ಎಂದರು.

ರೋಟರಿ ಕ್ಲಬ್ ಚಿತ್ರದುರ್ಗದಲ್ಲಿ ಉತ್ತಮವಾದ ಕೆಲಸವನ್ನು ಮಾಡುತ್ತಿದೆ. ಸರ್ಕಾರಿ ಶಾಲೆಗಳಿಗೆ ಬೇಟಿ ನೀಡಿ ಅಲ್ಲಿನ ಕೂರತೆಗಳನ್ನು ಪತ್ತೇ ಮಾಡಿ ಅದನ್ನು ಪೂರ್ತಿ ಮಾಡುತ್ತಿದ್ದಾರೆ. ಹಲವಾರು ಶಾಲೆಗಳಿಗೆ ಬೆಂಚುಗಳು, ಕಂಪ್ಯೂಟರ್, ಸ್ಮಾಟ್ ಶಾಲೆಗಳಿಗೆ ಬೇಕಾದ ಸೌಲಭ್ಯವನ್ನು ನೀಡಿದ್ದಾರೆ. ಸರ್ಕಾರವೂ ಸಹಾ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ, ಇದರ ಮೂಲಕ ಶೇ.100 ರಷ್ಟು ಸಾಕ್ಷರತೆಯ ಮೂಲಕ ಅಕ್ಷರ ಜ್ಞಾನವನ್ನು ನೀಡುತ್ತಿದೆ. ಗುಣಾತ್ಮಕವಾದ ಶಿಕ್ಷಣವನ್ನು ನೀಡುವಲ್ಲಿ ನಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಉತ್ತಮವಾದ ಕೆಲಸವನ್ನು ಮಾಡುತ್ತಿದ್ದಾರೆ ಶಿಕ್ಷಣ ಇಲಾಖೆ ಇವರ ಎಲ್ಲಾ ಕಾರ್ಯಕ್ರಮಗಳಿಗೂ ಶಿಕ್ಷಕರ ಎಲ್ಲಾ ಸಾಧನೆಗೂ ಸಹಾ ಸಹಾಯ ಸಹಕಾರ ನೀಡಲಿದೆ ಎಂದು ತಿಪ್ಪೇಸ್ವಾಮಿ ತಿಳಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿಕ್ಲಬ್ ಅಧ್ಯಕ್ಷರಾದ ಮಾಧುರಿ ಮಧುಪ್ರಸಾದ್ ಮಾತನಾಡಿ, ರೋಟರಿ ಕ್ಲಬ್ ಹಲವಾರು ವರ್ಷಗಳಿಂದ ವಿವಿಧ ರೀತಿಯ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ ಆರೋಗ್ಯ ಶಿಬಿರ, ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವುದು, ಪೋಲಿಯೋ, ಕ್ಯಾಸ್ಸರ್, ವಿಕಲಚೇತನರಿಗೆ ಕಾಲು, ಕೈಗಳನ್ನು ಹಾಕಿಸುವುದು, ಕರೋನದಂತಹ ಮಾರಿ ರೋಗವನ್ನು ನಿಯಂತ್ರಣ ಮಾಡುವಲ್ಲಿ ಜನ ಜಾಗೃತಿಯನ್ನು ಮೂಡಿಸುವುದು ಮತ್ತು ಶಿಬಿರವನ್ನು ಮಾಡುವುದರಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸಿದೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಜಯಶ್ರೀ ಷಾ, ಶ್ರೀಮತಿ ಗಾಯತ್ರಿ ಶಿವರಾಂ, ವಿಶ್ವನಾಥ್, ಭಾಗ್ಯ ಭಾಗವಹಿಸಿದ್ದರು ಈ ಸಂದರ್ಭದಲ್ಲಿ 26 ಜನ ಶಿಕ್ಷಕರನ್ನು ಸನ್ಮಾನಿಸಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳನೀರು ? ನಿಂಬೆ ರಸ ? ಸುಡುವ ಬಿಸಿಲಿನಲ್ಲಿ ಯಾವ ಪಾನೀಯ ಉತ್ತಮ….!

ಸುದ್ದಿಒನ್ : ಬೇಸಿಗೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ ಅನೇಕರು ನಿರ್ಜಲೀಕರಣದ ಸಮಸ್ಯೆಯನ್ನು ಎದುರಿಸುತ್ತಾರೆ. ಈ ಸಮಯದಲ್ಲಿ ಕಾಲಕಾಲಕ್ಕೆ ಹೈಡ್ರೇಟಿಂಗ್(ನಿರ್ಜಲೀಕರಣ) ಪಾನೀಯವನ್ನು ಕುಡಿಯಲು ವೈದ್ಯರು ಸಲಹೆ ನೀಡುತ್ತಾರೆ. ಹೈಡ್ರೇಟಿಂಗ್ ಪಾನೀಯಗಳ ವಿಷಯಕ್ಕೆ ಬಂದರೆ, ಜನರ ಮನಸ್ಸಿಗೆ ಮೊದಲು

Aadhaar Card Updates : ಆಧಾರ್ ಕಾರ್ಡ್ ನಲ್ಲಿ ಈ ವಿವರಗಳನ್ನು ಎಂದಿಗೂ ಬದಲಾಯಿಸಲಾಗುವುದಿಲ್ಲ..

ಸುದ್ದಿಒನ್ : ಇಂದಿನ ಡಿಜಿಟಲ್ ಯುಗದಲ್ಲಿ, ನೀವು ಬ್ಯಾಂಕ್ ಖಾತೆ ತೆರೆಯಲು, ಗ್ಯಾಸ್ ಸಂಪರ್ಕವನ್ನು ಪಡೆಯಲು ಅಥವಾ ಹೊಸ ಸಿಮ್ ಕಾರ್ಡ್ ಖರೀದಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಈ ಕಾರ್ಡ್ ಪ್ರಸ್ತುತ ಭಾರತೀಯ ಪೌರತ್ವಕ್ಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ

ಈ ರಾಶಿಗಳ ಗೃಹ ಕಟ್ಟಡ ಉದ್ಯಮದಾರಿಗೆ ಆರ್ಥಿಕ ಚೇತರಿಕೆ, ಶುಕ್ರವಾರ ರಾಶಿ ಭವಿಷ್ಯ -ಏಪ್ರಿಲ್-19,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ,

error: Content is protected !!

WordPress database error: [Disk full (/tmp/#sql-temptable-3d9-6d3f-1a26.MAI); waiting for someone to free some space... (errno: 28 "No space left on device")]
SHOW FULL COLUMNS FROM `wp_options`