Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುರುಘಾ ಮಠಕ್ಕೆ ನೂತನ ಉತ್ತರಾಧಿಕಾರಿ ಆಯ್ಕೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.27): ಇಂದು ಮುರುಘಾಮಠಕ್ಕೆ ನೂತನ ಉತ್ತರಾಧಿಕಾರಿಯ ನೇಮಕವಾಗಿದೆ. ಮುರುಘಾಮಠದ ಸಿರಸಂಗಿ ಮಹಾಲಿಂಗ ಸ್ವಾಮೀಜಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪಟ್ಟಾಭಿಷೇಕ ಕಾರ್ಯಕ್ರಮ ಮಾಡಲಾಗಿದೆ. ಬಸವಾದಿತ್ಯ ಶ್ರೀ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕಾರ್ಯಕ್ರಮದಲ್ಲಿ ಮುರುಘಾಮಠದ ಪೀಠಾಧ್ಯಕ್ಷರಾದ ಡಾ.ಶಿವಮೂರ್ತಿ ಮುರುಘಾ ಶರಣರು ಉತ್ತರಾಧಿಕಾರಿಯನ್ನು ಘೋಷಿಸಿದರು. ಬಸವಾದಿತ್ಯ ಶ್ರೀ ಅವರಿಗೆ ರುದ್ರಾಕ್ಷಿ ಮಾಲೆ ಧರಿಸಿ, ಹೂವಿನ ಅಕ್ಷತೆ ಹಾಕುವ ಮೂಲಕ ಆಶೀರ್ವಾದ ಮಾಡಿದ್ದಾರೆ.

ಇನ್ನು ನೂತ ಉತ್ತಾರಾಧಿಕಾರಿಯಾಗಿರುವ ಬಸವಾದಿತ್ಯ ಶ್ರೀಗಳು, ಚಿತ್ರದುರ್ಗ ಜಿಲ್ಲೆ ಹುಲ್ಲೂರು ಗ್ರಾಮದವರು. ಚಂದ್ರಕಲಾ ಮತ್ತು ಶಿವಮೂರ್ತಿಯ ಎರಡನೇ ಪುತ್ರ. ಕಳೆದ ಒಂದು ವರ್ಷದಿಂದ ಮಠದ ಗುರುಕುಲದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಮುರುಘಾಮಠದ ಕಾಲೇಜಿನಲ್ಲಿಯೇ ದ್ವಿತೀಯ ಪಿಯುಸಿ ಓದುತ್ತಿದ್ದಾರೆ. ಬಸವಾದಿತ್ಯ ಅವರ ದೊಡ್ಡಮ್ಮ ದ್ರಾಕ್ಷಾಯಿಣಮ್ಮ ಮುರುಘಾಮಠದ ಪರಮಭಕ್ತರಾಗಿದ್ದಾರೆ. ಶಿವಮೂರ್ತಿ ಮುರುಘಾ ಶರಣರ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು. ಹೀಗಾಗಿ ಮಠದ ಲಿಂಕ್ ಬಸವಾದಿತ್ಯ ಅವರಿಗೂ ಹೆಚ್ಚಾಗಿದೆ. ಇನ್ನು ನೂತನ ಉತ್ತಾರಾಧಿಕಾರಿಯಾಗಿ ಪಟ್ಟಾಭಿಷೇಕದ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ವಿವಿಧ ಮಠಾಧೀಶರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!