Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಗ್ನಗೊಳಿಸಿದ ಸ್ಥಳದಲ್ಲೇ ರಾಯಣ್ಣ ಪ್ರತಿಮೆ ಮರುಸ್ಥಾಪನೆ

Facebook
Twitter
Telegram
WhatsApp

ಬೆಳಗಾವಿ: ಎಂಇಎಸ್ ಪುಂಡರು ತಮ್ಮ ವಿಕೃತಿಯನ್ನ ಪ್ರತಿಮೆಗಳ ಧ್ವಂಸ ಮಾಡುವ ಮೂಲಕ ಮೆರೆದಿದ್ದರು. ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನ ರಾತ್ರೋ ರಾತ್ರಿ ಧ್ವಂಸ ಮಾಡಿ ವಿಕೃತಿ ಮೆರೆದಿದ್ದರು. ಅದಕ್ಕೆ ರಾಜ್ಯದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಅದೇ ಜಾಗದಲ್ಲಿ ಮತ್ತೆ ರಾಯಣ್ಣ ಪ್ರತಿಮೆ ಮರುಸ್ಥಾಪನೆ ಮಾಡಲಾಗಿದೆ.

ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನ ಭಗ್ನಗೊಳಿಸಿದ ಸ್ಥಳದಲ್ಲಿಯೇ ಮೂರ್ತಿಯನ್ನ ಮರುಸ್ಥಾಪನೆ ಮಾಡಲಾಗಿದೆ. ಆರು ಅಡಿ ಎತ್ತರದ ಹೊಸ ಮೂರ್ತಿಯನ್ನ ಆ ಜಾಗದಲ್ಲಿಯೆರ ಕೂರಿಸಲಾಗಿದೆ. ಕನ್ನಡಪರ ಸಂಘಟನೆಗಳು, ಸ್ಥಳೀಯರು ರಾಯಣ್ಣನ ಮೂರ್ತಿಗೆ ಕ್ಷೀರಾಭಿಷೇಕ ಮಾಡಿ, ಪೂಜೆ ಸಲ್ಲಿಸಿದ್ದಾರೆ.

ಘಟನೆ ನಡೆದ ಮೇಲೆ ಈ ಜವಬ್ದಾರಿಯನ್ನ ಪೊಲೀಸರು ವಹಿಸಿಕೊಂಡಿದ್ದರು. ಇದೀಗ ಪೊಲೀಸರು ಕೊಟ್ಟ ಮಾತಿನಂತೆಯೇ ಮೂರ್ತಿ ತಂದುಕೊಟ್ಟಿದ್ದಾರೆ. ಅದಕ್ಕೆ ಶಾಸ್ತ್ರೋಕ್ತವಾಗಿ ಪೂಜೆಯನ್ನು ಸಲ್ಲಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!