Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ಹಿಂದಿರುವ “ಕಾಣದ ಕೈ”ಗಳು ತಿಳಿಯದ್ದಷ್ಟು ಮೂರ್ಖರಲ್ಲ : ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ

Facebook
Twitter
Telegram
WhatsApp

ಬೆಂಗಳೂರು: ಕುಂದಾಪುರ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ವಿವಾದ ನಿಲ್ಲುವಂತೆ ಕಾಣುತ್ತಿಲ್ಲ. ನಿನ್ನೆ ಕಾಲೇಜು ಬಳಿ ಪೋಷಕರು ಕೂಡ ಪ್ರತಿಭಟನೆ ಮಾಡಿದ್ದು, ಇದರ ಪರಿಣಾಮ ಇಂದು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಈ ಬೆನ್ನಲ್ಲೇ ಬಿಜೆಪಿ ಈ ಆರೋಪವನ್ನ ಕಾಂಗ್ರೆಸ್ ಮೇಲೆ ಹಾಕಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದ ರಾಜಕೀಯ ಪ್ರೇರಿತ. ಇದರ ಹಿಂದೆ ಕಾಂಗ್ರೆಸ್‌ ಕೈವಾಡವಿದೆ. ಜನಮಾನಸದಿಂದ ಮಾಸಿ ಹೋಗುತ್ತಿರುವ ಕಾಂಗ್ರೆಸ್ ಪಕ್ಷ ಮತೀಯವಾದಿ ಶಕ್ತಿಗಳ ಜತೆ ಸೇರಿ ಈ ವಿವಾದವನ್ನು ವಿಸ್ತಾರಗೊಳಿಸುತ್ತಿದೆ. ಇಲ್ಲಿರುವುದು ಮತ ಬ್ಯಾಂಕ್ ರಾಜಕಾರಣ ಮಾತ್ರ.

ಶಿಕ್ಷಣ ವ್ಯವಸ್ಥೆಯಲ್ಲಿ ಮತೀಯವಾದವನ್ನು ತುರುಕಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರೇ, ನೀವು ಸಿಎಂ ಆಗಿದ್ದಾಗ ಇದ್ದ ನಿಯಮಗಳೇ ಈಗ ಇರುವುದು. ಅಂದು ಇಲ್ಲದ ವಿವಾದ ಇಂದೇಕೆ?. ಚಾಮರಾಜಪೇಟೆಗೆ ವಲಸೆ ಹೋಗುವುದಕ್ಕಾಗಿ @siddaramaiah ಅವರು ಹಿಜಾಬ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ.

ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ. ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ. ಹಿಜಾಬ್ ಪ್ರಕರಣದ ಹಿಂದಿರುವ “ಕಾಣದ ಕೈ”ಗಳು ಯಾರು ಎಂಬುದು ತಿಳಿಯದಷ್ಟು ಮೂರ್ಖರು ಯಾರೂ ಇಲ್ಲ ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಲ್ಲಿ ಸೋಮವಾರ ಸುರಿದ ಮಳೆ ವರದಿ

ಚಿತ್ರದುರ್ಗ. ಮೇ.21 :  ಸೋಮವಾರ ರಾತ್ರಿ ಸುರಿದ ಮಳೆಗೆ ಹಿರಿಯೂರು ತಾಲ್ಲೂಕಿನ ಸೂಗೂರಿನಲ್ಲಿ 108.6 ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 54.4 ಮಿ.ಮೀ, ಇಕ್ಕನೂರಿನಲ್ಲಿ 68.4

ಮೈಸೂರಿನಲ್ಲಿ ಗಂಡನಿಂದಲೇ ನಟಿ ಹಾಗೂ ಕಾಂಗ್ರೆಸ್ ಮುಖಂಡೆಯ ಭೀಕರ ಹತ್ಯೆ..!

ಕನ್ನಡದ ಕೆಲ ಸಿನಿಮಾಗಳಲ್ಲು ನಟಿಸಿದ್ದ, ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದ ವಿದ್ಯಾ ನಂದೀಶ್ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ತಲೆಗೆ ಬಲವಾಗಿ ಆಯುಧದಿಂದ

ಕಾಂಗ್ರೆಸ್ ಸರ್ಕಾರಕ್ಕೆ ವರ್ಷದ ಹರ್ಷ : ಮೊಳಕಾಲ್ಮೂರು ಆಸ್ಪತ್ರೆ ಪ್ರಕರಣಕ್ಕೆ ಬಿಜೆಪಿ ವ್ಯಂಗ್ಯ…!

ಸುದ್ದಿಒನ್, ಚಿತ್ರದುರ್ಗ, ಮೇ. 21 : ಕಾಂಗ್ರೆಸ್ ಸರ್ಕಾರ ನಿನ್ನೆಗೆ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದೆ. ಭಾಗ್ಯಗಳನ್ನು ನೀಡಿರುವ ಕಾಂಗ್ರೆಸ್ ಗೆ ಬಿಜೆಪಿ ವ್ಯಂಗ್ಯ ಮಾಡಿದೆ. ಮೊಳಕಾಲ್ಮೂರಿನ ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ರೋಗಿಗಳು

error: Content is protected !!