Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಕ್ತಿಯಿಂದ ಕೈ ಮುಗಿದ, ಅರ್ಚಕ ಹೋದ ಕೂಡಲೇ ದೇವಿ ಮಾಂಗಲ್ಯವನ್ನೇ ಎಗರಿಸಿದ..!

Facebook
Twitter
Telegram
WhatsApp

 

ಮಂಡ್ಯ: ದೇವರಿಗೆ ಸೇರಿದ ಹಣವಾಗಲೀ, ವಸ್ತುಗಳನ್ನಾಗಲಿ ತೆಗೆದುಕೊಳ್ಳಲು ಎಲ್ಲರೂ ಭಯ ಪಡುತ್ತಾರೆ. ಆದ್ರೆ ಅಲ್ಲೊಬ್ಬ ಖತರ್ನಾಕ್ ಭಕ್ತ ದೇವಿಯ ಮಾಂಗಲ್ಯ ಸರವನ್ನೇ ಎಗರಿಸಿ ಎಸ್ಕೇಪ್ ಆಗಿರೋ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮದ್ದೂರಿನ ಹೊಳೆ ಬೀದಿಯಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ತಾಯಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ಎಂದಿ‌ನಂತೆ ದೇವಸ್ಥಾನದಲ್ಲಿ ಪೂಜೆ ನಡೆದಿದೆ. ಆತ ಭಕ್ತನ ಸೋಗಿನಲ್ಲಿ ಬಂದು ದೇವಿಯ ಮುಂದೆ ಕೈ ಮುಗಿದು ಬೇಡುತ್ತಾ ನಿಂತಿದ್ದಾನೆ. ಅರ್ಚಕರು ತೀರ್ಥ, ಮಂಗಳಾರತಿ ಕೊಟ್ಟು ಸ್ವಲ್ಪ ಹೊರಗೆ ಹೋಗಿದ್ದಾರೆ.‌

ಅದೇ ಸಮಯವನ್ನ ಕಾಯುತ್ತಿದ್ದವನಂತೆ ತಾಯಿ ವಿಗ್ರಹವಿದ್ದ ಗರ್ಭ ಗುಡಿಗೆ ನುಗ್ಗಿ ತಾಳಿ ಕದ್ದು, ಅಲ್ಲಿಂದ ಪರಾರಿಯಾಗಿದ್ದಾನೆ. 6 ಗ್ರಾಂ ಚಿನ್ನದ ತಾಳಿ ಕಿತ್ತುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾನೆ. ಕಳ್ಳ ದೇವಿಗೆ ಕೈಮುಗಿದು ಬಳಿಕ ಗರ್ಭ ಗುಡಿಗೆ ನುಗ್ಗಿ ಪರಾರಿಯಾಗುತ್ತಿರು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜಿಲ್ಲೆಯಾದ್ಯಂತ 54 ವಿಶೇಷ ಮತಗಟ್ಟೆಗಳ ಸ್ಥಾಪನೆ, ಮತದಾರರ ಸ್ವಾಗತಕ್ಕೆ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು

ಚಿತ್ರದುರ್ಗ. ಏ.25: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಇದೇ ಏ.26ರಂದು ಶುಕ್ರವಾರ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು, ಮತದಾರರನ್ನು ಆಕರ್ಷಿಸಲು ಜಿಲ್ಲೆಯಾದ್ಯಂತ 54 ಮತಗಟ್ಟೆ ಕೇಂದ್ರಗಳನ್ನು ವಿವಿಧ ಮಾದರಿಗಳಲ್ಲಿ ಸಿಂಗಾರಗೊಳಿಸಿದ್ದು,

ಚುನಾವಣೆ ಮಸ್ಟರಿಂಗ್ : ಮತದಾನ ಕಾರ್ಯಕ್ಕೆ ತೆರಳಿದ ಅಧಿಕಾರಿ ಹಾಗೂ ಸಿಬ್ಬಂದಿ

ಚಿತ್ರದುರ್ಗ .ಏ.25: ಲೋಕಸಭಾ ಸಾರ್ವತ್ರಿಕ ಚುನಾವಣೆಯ 2ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 26 ತಾರೀಖು, ಶುಕ್ರವಾರ ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯ ವರೆಗೆ

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

error: Content is protected !!