Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಾದ್ಯಂತ 5 ದಿನ ಮಳೆಯಾಗುವ ಸಾಧ್ಯತೆ : ಹವಮಾನ ಇಲಾಖೆಯಿಂದ ಮುನ್ಸೂಚನೆ

Facebook
Twitter
Telegram
WhatsApp

ಬೆಂಗಳೂರು: ಬಿಸಿಲಿನ ತಾಪ ಹೆಚ್ಚಾಗಿದೆ. ಹೊರಗೆ ಕಾಲಿಡಲು ಆಗುತ್ತಿಲ್ಲ. ನೆತ್ತಿ ಕೆಂಡ ಬಿದ್ದಂತೆ ಸುಡುವ ಅನುಭವವಾಗುತ್ತದೆ. ತಂಪು ಪಾನೀಯಾಗಳ ಮೊರೆ ಹೋದರೂ ದೇಹ ಮತ್ತೆ ಮತ್ತೆ ದಾವಾರುತ್ತಿದೆ. ಯಾವಾಗ ಮಳೆ ಬರುತ್ತೆ, ಭೂಮಿ ತಂಪಾಗುತ್ತೆ ಎಂದು ಕಾಯುತ್ತಿದ್ದವರಿಗೆ ವರುಣನ ಆಗಮನವಾಗುತ್ತಿದೆ. ರಾಜ್ಯಾದ್ಯಂತ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನಲ್ಲಿ ಟ್ರಫ್ ಉಂಟಾಗಿರುವ ಕಾರಣ ರಾಜ್ಯದಲ್ಲೂ ಮಳೆಯಾಗುತ್ತಿದೆ. ಇನ್ನು ಐದು ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ಶಿವಮೊಗ್ಗ, ಹಾಸನ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಅಲರ್ಟ್ ಘೋಷಣೆ ಮಾಡಲಾಗಿದೆ.


ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಈಗಾಗಲೇ ಮೋಡ ಕವಿದ ವಾತಾವರಣವಿದ್ದು, ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ :  ರಾಘವೇಂದ್ರನಾಯ್ಕ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಸಂವಿಧಾನ ವಿರೋಧಿ ಬಿಜೆಪಿ.ಯನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ ಬಡವರು, ದಲಿತರು,

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಮುಸ್ಲಿಂ ಹೆಸರು ಹೇಳಬೇಡಿ : ಸಿ ಎಂ ಇಬ್ರಾಹಿಂ

  ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಯಾದ ಮೇಲೆ ಸಿ ಎಂ ಇಬ್ರಾಹಿಂ ಇದೀಗ ಕಾಣಿಸಿಕೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಸಹ ಮುಸ್ಲಿಂ ಹೆಸರು ಹೇಳಬೇಡಿ. ನಮ್ಮ ಪಾಡಿಗೆ ನಮಗೆ ಇರುವುದಕ್ಕೆ ಬಿಡಿ

ಗೋವಿಂದ ಕಾರಜೋಳರನ್ನು ಬೆಂಬಲಿಸಿ :  ಮಾಜಿ ಶಾಸಕ ರಾಮಯ್ಯ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಈ

error: Content is protected !!