Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IPL ನಲ್ಲಿದೆ ಶ್ಲೋಕ : ಅದರ ಅರ್ಥವೇನು ಗೊತ್ತಾ..?

Facebook
Twitter
Telegram
WhatsApp

 

 

ಚೆನ್ನೈ: ಬಹು ನಿರೀಕ್ಷೆಯಿಂದ ಕಾಯುತ್ತಿದ್ದಂತ ಐಪಿಎಲ್ ಗೆ ಕ್ಷಣಗಣನೆ ಶುರುವಾಗಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಹಾಗೂ ಸಿಎಸ್ಕೆ ಮುಖಾಮುಖಿಯಾಗಲಿವೆ. ಈ ಬಾರಿ ಹೆಣ್ಣು ಮಕ್ಜಳು ಕಪ್ ಗೆದ್ದಾಗಿದೆ, ಗಂಡು ಮಕ್ಕಳು ಕಪ್ ಗೆಲ್ಲಲಿ ಎಂದು ಅಭಿಮಾನಿಗಳು ಈಗಾಗಲೇ ದೇವರಿಗೆ ಪೂಜೆ ಪುನಸ್ಕಾರಗಳನ್ನು ಶುರು ಮಾಡಿದ್ದಾರೆ. ಆದ್ರೆ ಇದೀಗ ಐಪಿಎಲ್ ಟ್ರೋಫಿ ಕಡೆಗೆ ಎಲ್ಲರ ಚಿತ್ತ ಗಮನ ಸೆಳೆದಿದೆ.

 

ಈ ಟ್ರೋಫಿಯಲ್ಲಿ ಸಂಸ್ಕೃತ ಶ್ಲೋಕವೊಂದಿದೆ. ‘ಯಾತ್ರಾ ಅವಸರ ಪ್ರಾಪ್ನೋತಿಹಿ’ ಎಂಬ ಶ್ಲೋಕವನ್ನು ಬರೆಯಲಾಗಿದೆ. ಇದರ ಅರ್ಥ ಏನಂದ್ರೆ ಎಲ್ಲಿ ಪ್ರತಿಭೆಗಳು ಇರುತ್ತವೋ ಅಲ್ಲಿ ಅವಕಾಶವೂ ಇರುತ್ತವೆ‌ ಎಂಬುದಾಗಿದೆ. ಈ ಶ್ಲೋಕವನ್ನು ಸ್ಪೂರ್ತಿಯಾಗಿಯೇ ತೆಗೆದುಕೊಳ್ಳಲಾಗಿದೆ. ಹೀಗಾಗಿ ಐಪಿಎಲ್ ಟ್ರೋಫಿ ಮೇಲೆ ಬರೆಯಲಾಗಿದೆ.

ಕಪ್ ಮೇಲೆ ಶ್ಲೋಕ ಬರೆದಿರುವುದು ನಿನ್ನೆ ಮೊನ್ನೆಯಲ್ಲ. ಅದರ ಹಿಂದೆ ಕಾರಣವೂ ಇದೆ. 1983ರಲ್ಲಿ ಕಪಿಲ್ ದೇವ್ ಸಾರಥ್ಯದ ಭಾರತದ ತಂಡ ವಿಶ್ವಕಪ್ ಆಡಲು ಲಂಡನ್ ಗೆ ತೆರಳಿತ್ತು. ಅಲ್ಲಿ ಭಾರತ ತಂಡವನ್ನು ಅತ್ಯಂತ ಕೀಳಾಗಿ‌ ಕಾಣಲಾಗಿತ್ತು. ಅಂದು ಕಪಿಲ್ ದೇವ್ ತಂಡ ವಿಶ್ವ ಕಪ್ ಗೆದ್ದಿತ್ತು. ಇತಿಹಾಸವನ್ನು ನಿರ್ಮಿಸಿತ್ತು. ಅಂದು ಆ ಕಪ್ ಮೇಲೆ ಈ ಶ್ಲೋಕವನ್ನು ಬರೆಸಲಾಗಿತ್ತು. ಇದನ್ನೇ ಪ್ರಸಿದ್ಧ ಐಪಿಎಲ್ ಟ್ರೋಫಿ ಮೇಲೆ ಬರೆಸಲಾಗುತ್ತದೆ.

ಐಪಿಎಲ್ 2024 ನಾಳೆಯಿಂದ ಅದ್ದೂರಿ ಚಾಲನೆ ಪಡೆಯಲಿದೆ. ಉದ್ಘಾಟನಾ ಸಮಾರಂಭಕ್ಕೂ ವೇದಿಕೆ ಸಿದ್ಧವಾಗಿದೆ. ಸೆಲೆಬ್ರೆಟಿಗಳು ಕೂಡ ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಬಾರಿ ನಮ್ಮ ಆರ್ಸಿಬಿ ಕಪ್ ಯಾವುದೇ ಕಾರಣಕ್ಕೂ ಮಿಸ್ ಮಾಡುವುದೇ ಇಲ್ಲ ಎಂಬ ಭರವಸೆ ನಮ್ಮ ಕನ್ನಡಿಗರಲ್ಲಿದೆ. ನೋಡೋಣಾ ಕಾದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!