Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡಿಸೆಂಬರ್ 08 ರಂದು ಕರೆಂಟ್ ಇರಲ್ಲ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.07) : ಡಿಸೆಂಬರ್ 08 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಪೂರೈಕೆಯಲ್ಲಿ ಆಡಚಣೆಗೊಳಪಡುವ ನಗರ ಪ್ರದೇಶಗಳು:

ರಾಮದಾಸ್ ಕಾಂಪೌಡ್, ದರ್ಜಿ ಕಾಲೋನಿ, ಜೆಸಿಆರ್ ಬಡಾವಣೆ, ವಿ. ಪಿ. ಬಡಾವಣೆ, ತರಳುಬಾಳು ನಗರ, ಗಾರೆಹಟ್ಟಿ, ಅರಣ್ಯ ಇಲಾಖೆ, ಜೋಗಿಮಟ್ಟಿ ರಸ್ತೆ, ಬ್ಯಾಂಕ್ ಕಾಲೋನಿ, ಬಿಡಿ ರಸ್ತೆ, ದೊಡ್ಡಪೇಟೆ, ಚಿಕ್ಕಪೇಟೆ, ವಾಸವಿ ಮಹಲ್ ರಸ್ತೆ, ಜಿಲ್ಲಾಧಿಕಾರಿಗಳ ಕಛೇರಿ ರಸ್ತೆ, ಬಡಮಕಾನ್, ಮದಕರಿಪುರ, ಕೆಳಗೋಟೆ, ಆಕಾಶವಾಣಿ, ಉದಯ ನರ್ಸಿಂಗ್ ಹೋಮ್ ಗೋಪಾಲಪುರ ರಸ್ತೆ, ಹೊಳಲ್ಕೆರೆ ರಸ್ತೆ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಪ್ರಧಾನ ಅಂಚೆ ಕಛೇರಿ ರಸ್ತೆ, ಮುರುಘ ರಾಜೇಂದ್ರ ಆಯಿಲ್ ಮಿಲ್, ಎಸ್.ಜೆ.ಎಂ. ತಾಂತ್ರಿಕ ವಿದ್ಯಾಲಯ, ವಿದ್ಯಾನಗರ, ಮೇದಹಳ್ಳಿ ರಸ್ತೆ, ಪಿಳ್ಳೇಕೆರೇನ ಹಳ್ಳಿ, ಬಸವೇಶ್ವರ ನಗರ, ಆಗಸನಕಲ್ಲು, ಮಹಾವೀರ ನಗರ, ನೆಹರುಬಡಾವಣೆ,  ಬುರುಜನಹಟ್ಟಿ, ಹಿರೋ ಹೊಂಡ ಶೋ ರೂಮ್ ರಸ್ತೆ, ಲಕ್ಷ್ಮೀ ಬಜಾರ್, ಎಸ್.ಆರ್. ಬಡಾವಣೆ.

ಗ್ರಾಮೀಣ ಪ್ರದೇಶಗಳು : ಅನ್ನೆಹಾಳ್, ಎನ್.ಜೆ.ವೈ ಉಳ್ಳೂರು,ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಮಹದೇವನಕಟ್ಟೆ, ಗೊಡಬನಹಾಳ್,ಸೊಂಡೆಕೊಳ, ಕುರುಬರಹಳ್ಳಿ, ಬಿ.ಎನ್.ಹಳ್ಳಿ, ಸಿಂಗಾಪುರ, ಕಣ್ಣೇರೂ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

ನಾಳೆಯಿಂದ ಮೊದಲ ಹಂತದ ಚುನಾವಣೆ ಆರಂಭ : ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ

ಲೋಕಸಭಾ ಚುನಾವಣೆಯ ಕಾವು ಈಗಾಗಲೇ ದೇಶದೆಲ್ಲೆಡೆ ಹಬ್ಬಿದೆ. ನಾಳೆಯಿಂದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಲಿದೆ. ಒಟ್ಟು 7 ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಕ್ಷೇತ್ರಗಳಿಗೆ ಇಂದು

ಯದುವೀರ್ ಸಿಕ್ತಿಲ್ಲ ಒಕ್ಕಲಿಗರ ಸಪೋರ್ಟ್ : ಕಾಂಗ್ರೆಸ್ ಗೆ ಬೆಂಬಲ ತಿಳಿಸಿದ ಮರಿಸ್ವಾಮಿ

ಮೈಸೂರು: ಈ ಬಾರಿ ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಮಾಡಿರುವ ಬಿಜೆಪಿ ರಾಜ ವಂಶಸ್ಥರಿಗೆ ಟಿಕೆಟ್ ನೀಡಿದೆ. ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ

error: Content is protected !!