Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ಧರಾಮಯ್ಯರಂತ ಕೆಟ್ಟ ಸರ್ಕಾರ ಯಾವುದೂ ಇಲ್ಲ : ಚಿತ್ರದುರ್ಗದಲ್ಲಿ ಚಲವಾದಿ ನಾರಾಯಣಸ್ವಾಮಿ ಆಕ್ರೋಶ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 06 : ಸಿಐಡಿ ತನಿಖೆ ರಾಜ್ಯ ಸರ್ಕಾರ ನೀಡಿದ ವರದಿಯಲ್ಲೇನಿದೆ ಗೊತ್ತಿಲ್ಲ. ಪರಶುರಾಮ್ ಕುಟುಂಬಕ್ಕೆ ಅನ್ಯಾಯ ಆಗಿದೆ. ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣ ಸಿಬಿಐಗೆ ವಹಿಸಬೇಕು ಎಂದು ಚಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಅವರು, ಜಾತಿ ಮತ್ತು ಕಷ್ಟ PSI ಪರಶುರಾಮ್ ಬಲಿ ಪಡೆದಿದೆ. ಯಾದಗಿರಿ MLA ಮತ್ತು ಪುತ್ರಗೆ 20ಲಕ್ಷ ರೂಪಾಯಿ ಕೊಟ್ಟಿದ್ದನು. 7 ತಿಂಗಳಿಗೆ ಮತ್ತೆ 30 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದರು. 20 ಲಕ್ಷ ಕೊಟ್ಟ ದುಡ್ಡು ಕೇಳಲು ಹೋದಾಗ ಬೈದು ಜಾತಿನಿಂದನೆ ಮಾಡಿದ್ದಾರಂತೆ. ಸಿದ್ಧರಾಮಯ್ಯ ಆಡಳಿತ ಸರಿಯಿದ್ದರೆ ಹೀಗಾಗುತ್ತಿರಲಿಲ್ಲ ಶಾಸಕರಿಗೆ ಅಭಿವೃದ್ಧಿಗೆ 1 ರೂಪಾಯಿ ಕೊಟ್ಟಿಲ್ಲ. ಶಾಸಕರು ಅಧಿಕಾರಿಗಳನ್ನು ಹಿಡಿದುಕೊಳ್ಳುವ ಸ್ಥಿತಿ ನಿರ್ಮಾಣ ಮಾಡುತ್ತಿದ್ದಾರೆ.

ಶಾಸಕರು ಆಫೀಸರ್ಸ್ ಟಾರ್ಗೆಟ್ ಮಾಡುತ್ತಿದ್ದಾರೆ. ಸಿದ್ಧರಾಮಯ್ಯರಂತ ಕೆಟ್ಟ ಸರ್ಕಾರ ಯಾವುದೂ ಇಲ್ಲ. ತಮ್ಮ ಕಣಜ ತುಂಬಿಕೊಳ್ಳುವದರ ಬಗ್ಗೆ ಯೋಚಿಸುತ್ತಿದ್ದಾರೆ. ಸರಣಿ ಭ್ರಷ್ಟಾಚಾರದಲ್ಲಿ ಸಿದ್ಧರಾಮಯ್ಯ ಸರ್ಕಾರ ಸಿಲುಕಿದೆ. ಎಸ್ ಐಟಿ, ಸಿಐಡಿ ಮೇಲೆ ಜನ ನಂಬಿಕೆ ಕಳೆದುಕೊಂಡಿದ್ದಾರೆ.

ರಾಜಕಾರಣಿಗಳಿಗೆ ಜನ ಅಟ್ಟಿಸಿಕೊಂಡು ಬರುವ ಸ್ಥಿತಿ ಬರುತ್ತದೆ. ಮತ ಬ್ಯಾಂಕ್ ಸೆಳೆಯಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಿತ್ತು. ಮೀನು ಕೊಡುವುದು ಬೇಡ ಮೀನು ಹಿಡಿಯಲು ಕಲಿಸಿ. ಎಸ್ಸಿಪಿಟಿಎಸ್ ಪಿಗೆ ಮೀಸಲಿದ್ದ ದಲಿತರ ಹಣವನ್ನು ಸರ್ಕಾರ ಬಳಸಿದೆ. ಸಿದ್ಧರಾಮಯ್ಯ ಸರ್ಕಾರ ಮೋಸ ವಂಚನೆಗೆ ಹೆಸರಾಗಿದೆ. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಲೂಟಿಯಲ್ಲಿ ತೊಡಗಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!