Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವರೇನು ನನಗೆ ಪೆನ್ಶನ್ ಕೊಡಲ್ಲ.. ಹೈಕಮಾಂಡ್ ಗಮನಕ್ಕೆ ತರುವ ಅಗತ್ಯವಿಲ್ಲ : ಎಸ್ ಎಂ ಕೃಷ್ಣ

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಈಗಾಗಲೇ ರಾಜಕೀಯ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಇದೀಗ ಮತ್ತೊಮ್ಮೆ ಅದನ್ನು ಸ್ಪಷ್ಟಪಡಿಸಿದ್ದಾರೆ. 90 ವರ್ಷಕ್ಕೆ 50ರಂತೆ ವರ್ತಿಸೋದಕ್ಕೆ ಆಗುವುದಿಲ್ಲ. 50 ವರ್ಷ ಇದ್ದಾಗ ಓಡಾಡಿದೆ. ಈಗ ವಯಸ್ಸಿಗೆ ಬೆಲೆ ಕೊಟ್ಟು ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದರೆ, ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವಿರಬೇಕಾಗುತ್ತದೆ ಎಂದಿದ್ದಾರೆ.

ನಾನೇ ಸ್ವಯಂ ಪ್ರೇರಿತರಾಗಿ ನಿವೃತ್ತಿಯಾಗುತ್ತಿದ್ದೇನೆ. ನಾನೇ ನಿವೃತ್ತಿಯಾಗುತ್ತಿರುವಾಗ ಪಕ್ಷ ಕಡೆಗಣನೆ ಮಾಡುತ್ತಿದೆ ಎಂದು ಹೇಳಲು ಆಗುವುದಿಲ್ಲ. ಈ ಬಗ್ಗೆ ಹೈಕಮಾಂಡ್ ಬಗ್ಗೆ ಹೈಕಮಾಂಡ್ ಗಮನಕ್ಕೆ ತರುವ ಪ್ರಶ್ನೆಯೇ ಇಲ್ಲ. ಅವರೇನು ನನಗೆ ಪೆನ್ಶನ್ ಕೊಡಲ್ಲ. ಹೀಗಾಗಿ ಅವರ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದಿದ್ದಾರೆ.

ಹಳೆ ಮೈಸೂರು ಭಾಗ ಈ ಬಾರಿ ಬಿಜೆಪಿಯ ಟಾರ್ಗೆಟ್ ಆಗಿದೆ. ಅದಕ್ಕೆಂದೆ ಎಸ್ ಎಂ ಕೃಷ್ಣ ಅವರ ನೇತೃತ್ವವನ್ನು ಬಿಜೆಪಿ ಬಯಸಿತ್ತು. ಇದೀಗ ಆ ಬಗ್ಗೆ ಎಸ್ ಎಂ ಕೃಷ್ಣ ಅವರೇ ಮಾತನಾಡಿದ್ದು, ಆ ಪ್ರಯತ್ನ ಮುಂದಿನ ದಿನಗಳಲ್ಲಿ ಎಷ್ಟರಮಟ್ಟಿಗೆ ವರ್ಕೌಟ್ ಆಗುತ್ತೆ ಎಂಬುದನ್ನು ಜಾದು ನೋಡುತ್ತೇನೆ. ಯಾವ ವಿಚಾರ ಸಂಘಟನೆಗೆ ಪೂರಕ ಎಂಬುದನ್ನು ಜವಬ್ದಾರಿ ಸ್ಥಾನದಲ್ಲಿ ಇರುವವರು ಯೋಚನೆ ಮಾಡಬೇಕು. ಪಕ್ಷ ಸಂಘಟನೆ ಬಗ್ಗೆ ನಾನು ಮೇಲೆ ಬಿದ್ದು ಸಲಹೆ ಕೊಡುವುದಕ್ಕೆ ಹೋಗಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!