Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ವಿರುದ್ಧ ನನ್ನ ಎತ್ತಿ ಕಟ್ಟಿದ್ರು, ಅರಿತು ಬದಲಾದೆ ; ಯತ್ನಾಳ್ ಅವರಿಗೆ ಪರೋಕ್ಷವಾಗಿ ಹೇಳಿದ್ರಾ ರೇಣುಕಾಚಾರ್ಯ

---Advertisement---

ಬೆಂಗಳೂರು; ಯಡಿಯೂರಪ್ಪ ಕುಟುಂಬದ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದಾ ವಾಗ್ದಾಳಿ ನಡೆಸೋದು ಎಲ್ಲರಿಗೂ ಗೊತ್ತೆ ಇದೆ. ಆದರೆ ಯತ್ನಾಳ್ ವಿರುದ್ಧ ಗರಂ ಆಗಿದ್ದ ರೇಣುಕಾಚಾರ್ಯ ಇಂದು ಒಟ್ಟಾಗಿ ಕೆಲಸ ಮಾಡೋಣಾ ಬನ್ನಿ ಎಂದು ಮೃದುಧೋರಣೆ ತೋರುತ್ತಿದ್ದಾರೆ. ಈ ಬಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ಮಾತನಾಡಿದ್ದಾರೆ.

ಸಮಾಜ ಯಾರ ಆಸ್ತಿಯೂ ಅಲ್ಲ, ಯಾರ ಸ್ವತ್ತು ಅಲ್ಲ. ನಾವೂ ಸಂಘರ್ಷದ ಬಗ್ಗೆ ಮಾತಾಡೋಕೆ ರೆಡಿ ಇದ್ದೀವಿ. ಮಾಜಿ ಶಾಸಕರು, ಮುಖಂಡರು ಹತ್ತಾರು ಬಾರಿ ಸೇರಿದ್ದೆವು. ಯತ್ನಾಳ್ ಕೂಡ ನಮ್ಮ ಸಮುದಾಯದವರು. ಸಂಘರ್ಷ ಬೇಡ. ಹಾಗಂತ ರೇಣುಕಾಚಾರ್ಯ ಅವರು ಸಾಫ್ಟ್ ಆಗಲ್ಲ, ಬೆಂಡು ಆಗಲ್ಲ. ಙ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಈ ಸಮಾಜವನ್ನ ಒಟ್ಟಾಗಿ ಸಂಘಟನೆ ಮಾಡೋಣಾ.

ನನ್ನನ್ನು ಕೆಲವರು ಈ ಹಿಂದೆ ಒಂದು ರೀತಿ ದುರ್ಬಳಕೆ ಮಾಡಿಕೊಂಡಿದ್ದರು. ಯಡಿಯೂರಪ್ಪ ವಿರುದ್ಧ ಎತ್ತಿಕಟ್ಟಿದ್ದರು. ನಾನು ಆತ್ಮಾವಲೋಕನ ಮಾಡಿಕೊಂಡ ಮೇಲೆ ಸರಿ ಆದೆ. ರೆಸಾರ್ಟ್ ರಾಜಕಾರಣ ನಾನು ಹೋಗಿದ್ದಲ್ಲ. ಕೆಲವರು ಮಾಡಿಸಿದ್ದು. ಆಮೇಲೆ ಅದು ತಪ್ಪು ಅಂತ ಗೊತ್ತಾದ ಮೇಲೆ ಯಡಿಯೂರಪ್ಪ ಅವರ ಜೊತೆಗೆ ಗಟ್ಟಿಯಾಗಿ ನಿಂತುಕೊಂಡಿದ್ದೀವಿ. ಯತ್ನಾಳ್ ಅವರು ನಮ್ಮ ಸಮುದಾಯದ ಮುಖಂಡರೆ ಆಗಿರುವ ಕಾರಣ ಒಟ್ಟಾಗಿ ಹೋಗೋಣಾ ಅಂತ ಆಹ್ವಾನ ಕೊಡ್ತಾ ಇದ್ದೀವಿ. ಬೇರೆ ಬೇರೆ ನಿಲುವಿನಲ್ಲಿ ವ್ಯತ್ಯಾಸವಿರುತ್ತದೆ. ಸಮಾಜ ಎಂದು ಬಂದಾಗಿ ಒಟ್ಟಾಗಿ ಹೋರಾಡಬೇಕು. ಸಮಾಜ ಯಾರ ಸ್ವತ್ತು ಅಲ್ಲ. ಒಟ್ಟಾಗಿ ಎಲ್ಲರು ಹೋಗೋಣಾ ಎಂಬ ಸಂದೇಶವನ್ನ ಸಾರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment