Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿ ಒಡಲಲ್ಲಿ ನೀರು ಇಲ್ಲದೆ ಇದ್ದರು, ಇಂದು ತಮಿಳುನಾಡಿಗೆ ಹರಿಸಿದ ನೀರು ಎಷ್ಟು ಗೊತ್ತಾ..?

Facebook
Twitter
Telegram
WhatsApp

 

ಮಳೆ ಇಲ್ಲದೆ ಇದ್ದರೂ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರು ಮಾತ್ರ ನಿಂತಿಲ್ಲ. ದಿನೇ ದಿನೇ ಕಾವೇರಿಯ ಒಡಲು ಮಾತ್ರ ಬತ್ತುತ್ತಿದೆ. ಸದ್ಯ ಕಾವೇರಿಯಲ್ಲಿರುವುದು ಕೇವಲ 106 ಅಡಿ ಮಾತ್ರ. ಕಾವೇರಿಯ ಒಡಲು ಬರಿದಾಗುತ್ತಿರುವ ಹಿನ್ನೆಲೆ ಮಂಡ್ಯದ ರೈತರು ಹೋರಾಟದ ಮೇಲೆ ಹೋರಾಟ ಮಾಡುತ್ತಿದ್ದಾರೆ. ಆದ್ರೂ ಕ್ಯಾರೆ ಎನ್ನುತ್ತಿಲ್ಲ.

 

ರಾಜ್ಯದಲ್ಲಿ ಮಳೆ ಇಲ್ಲದೆ ಬಿತ್ತನೆ ಬೀಜ ಹಾಕುವುದಕ್ಕೂ ಹಿಂದೇಟು ಹಾಕುತ್ತಿದ್ದಾರೆ. ಹೊಲ ಉಳುಮೆ ಮಾಡಿ, ಮಳೆಗಾಗಿ ಕಾಯುತ್ತಾ ಕೂತಿದ್ದಾರೆ ರೈತರು. ಇದರ ನಡುವೆ ತಮಿಳುನಾಡು ಮಾತ್ರ ನಮಗೆ ಬರಬೇಕಾದ ಕಾವೇರಿ ನೀರನ್ನು ನೀಡಲೇಬೇಕೆಂದು ಹಠ ಮಾಡಿ, ನೀರು ಪಡೆಯುತ್ತಿದೆ. ಕಾವೇರಿಯಲ್ಲಿಯೇ ನೀರು ಇಲ್ಲದೆ ಇದ್ದರು, ಇಂದು 15.375 ಕ್ಯೂಸೆಕ್ ನೀರನ್ನು ಬಿಡಲಾಗಿದೆ.

ತಮಿಳುನಾಡಿಗೆ ನೀರು ಬಿಡುತ್ತಿರುವುದು ಕರ್ನಾಟಕ ರೈತರಿಗೆ ಬೇಸರ ತರಿಸಿದೆ. ಮಳೆ ಉತ್ತಮವಾಗಿದ್ದರೆ, ಕೆಆರ್ಎಸ್ ನಲ್ಲಿ ಬೇಕಾದಷ್ಟು ನೀರು ಇದ್ದರೆ ಬಿಡಲಿ, ಯಾವುದೇ ಬೇಸರ ಇಲ್ಲ. ಆದ್ರೆ ಈಗ ನಮ್ಮಲ್ಲಿಯೇ ಕುಡಿಯುವುದಕ್ಕೆ, ವ್ಯವಸಾಯಕ್ಕೆ ನೀರು ಸಮಸ್ಯೆಯಾಗುವ ಸಾಧ್ಯತೆ ಇದೆ. ಈ ಸಮಯದಲ್ಲೂ ನೀರು ಹರಿಸಿದರೆ ಹೇಗೆ ಅನ್ನೋದು ಹಲವರ ಅಭಿಪ್ರಾಯ.

ಮಂಡ್ಯ ಸಂಸದೆ ಸುಮಲತಾ ಕೂಡ ಈ ವಿಚಾರವಾಗಿ ಮಾತನಾಡಿದ್ದರು. ಈ ಬಗ್ಗರ ಗಮನ ನೀಡುತ್ತೇವೆ. ಕೇಂದ್ರ ಸರ್ಕಾರಕ್ಕೂ ಪತ್ರದ ಮೂಲಕ ಮನವಿ ಮಾಡುತ್ತೇವೆ ಎಂದಿದ್ದರು. ಅದಷ್ಟೇ ಅಲ್ಲ ರಾಜ್ಯ ಸರ್ಕಾರ ಕೂಡ ಬುಧವಾರ ಸರ್ವಪಕ್ಷಗಳ ಸಭೆ ಕರೆದಿದೆ. ಅಂದು ಎಲ್ಲವನ್ನು ಚರ್ಚೆ ನಡೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!