Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಕೆಟ್ ಉಡಾವಣೆಗೂ ಮುನ್ನ ತಿರುಪತಿಯಲ್ಲಿ ಪೂಜೆ ಅಸಮಾಧಾನ ಹೊರ ಹಾಕಿದ ಚಿಂತಕ ನರೇಂದ್ರ ನಾಯಕ್..!

Facebook
Twitter
Telegram
WhatsApp

ಮಂಗಳೂರು: ಚಂದ್ರಯಾನ 3 ಯಶಸ್ವಿಯಾಗಿ ಉಡಾವಣೆಯಾಗಿದೆ. ಆದ್ರೆ ಈ ಬಾರಿ ಉಡಾವಣೆಗೂ ಮುನ್ನ ಇಸ್ರೋ ದೇವರ ಮೊರೆ ಹೋಗಿತ್ತು. ಪ್ರತಿಕೃತಿಗೆ ಪೂಜೆ ಸಲ್ಲಿಸಿದ್ದರು. ಈ ಬಗ್ಗೆ ಚಿಂತಕ ನರೇಂದ್ರ ನಾಯಕ್ ಅಸಮಾಧಾನ ಹೊರ ಹಾಕಿದ್ದಾರೆ.

ವೈಯಕ್ತಿಕ ವಿಚಾರಗಳಾದರೇ ಪೂಜೆ, ಪುರಸ್ಕಾರ ಮಾಡಿಸುವುದಕ್ಕೆ ನಮಗೇನು ಆಕ್ಷೇಪವಿಲ್ಲ. ಆದರೆ ಇದು ದೇಶದ ವಿಚಾರ. ಯಾವುದೇ ಧಾರ್ಮಿಕ ವಿಚಾರ ಥಳುಕು ಹಾಕಿಕೊಳ್ಳುವುದು ಸರಿಯಲ್ಲ. ಕೆಲವು ರಾಷ್ಟ್ರಗಳ ರಾಕೆಟ್ ಈಗಾಗಲೇ ಯಶಸ್ವಿಯಾಗಿ ಉಡಾವಣೆಯಾಗಿದೆ. ಅವರೇನು ಪೂಜೆ ಪುನಸ್ಕಾರಗಳ ಪೂಜೆ ಮಾಡಿಸಿದ್ದಾರಾ..? ಎಂದು ಪ್ರಶ್ನಿಸಿದ್ದಾರೆ.

ವಿಜಯ್‌ ಮಲ್ಯನ ಪ್ರತಿಯೊಂದು ಏರ್ ಕ್ರಾಫ್ಟ್ ತಿರುಪತಿಗೆ ರೌಂಡ್ ಹಾಕಿ ಬರುತ್ತಿತ್ತು. ಆದರೆ ಆತ ಉದ್ಯಮದಲ್ಲಿ ನೆಲಕಚ್ಚಿಲ್ಲವೇ. ಹಿಂದೆ ಇದೇ ರೆಪ್ಲಿಕಾ – 1ನ ಪೂಜೆಗೆ ತಿರುಪತಿಗೆ ಹೋದ ಇಸ್ರೋದ ಇಬ್ಬರು ಮೂವರು ದಾರಿಯಲ್ಲಿಯೇ ಅಪಘಾತಕ್ಕೆ ಬಲಿಯಾಗಿದ್ದರು. ಇಂತಹ ಅನೇಕ ಮೂಲಭೂತ ಪ್ರಶ್ನೆಗಳು ನಮ್ಮ ಮುಂದಿದೆ ಎಂದು ನರೇಂದ್ರ ನಾಯಕ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!