Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚನ್ನಪಟ್ಟಣದಿಂದ ರಮ್ಯಾ ಕಣಕ್ಕಿಳಿಸಲು ಚಿಂತನೆ : ಟಾರ್ಗೆಟ್ ಹೆಚ್ಡಿಕೆ

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗವೇ ಟಾರ್ಗೆಟ್. ಜೆಡಿಎಸ್ ಭದ್ರಕೋಟೆಯನ್ನು ಹೊಡೆದು ತಮ್ಮ ಅಡ್ಡ ಮಾಡಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಹೊಂಚು ಹಾಕಿದೆ. ಆದ್ರೆ ಅಷ್ಟು ಸುಲಭವಲ್ಲ ಅಂತ ಕೂಡ ಗೊತ್ತಿದೆ. ಅದಕ್ಕಾಗಿ ಕಾಂಗ್ರೆಸ್ ರಮ್ಯಾ ಅವರನ್ನು ನಿಲ್ಲಿಸುವ ಯೋಜನೆಯಲ್ಲಿದೆ.

ಹಳೆ ಮೈಸೂರಿನ ಭಾಗದಲ್ಲಿ ಜೆಡಿಎಸ್ ಮಣಿಸಲು ಸಿದ್ದರಾಮಯ್ಯ ಹೊಸ ಫಾರ್ಮುಲಾ ಸಿದ್ಧ ಮಾಡಿದ್ದಾರೆ. ಅದನ್ನು ಈಗಾಗಲೇ ಹೈಕಮಾಂಡ್ ಮುಂದೆ ಇಟ್ಟಿದ್ದು, ರಾಮನಗರದಿಂದ ಡಿಕೆ ಸುರೇಶ್ ಅವರನ್ನು ಕಣಕ್ಕಿಳಿಸಿದರೆ, ಚನ್ನಪಟ್ಟಣದಿಂದ ನಟಿ, ಮಾಜಿ ಸಂಸದೆ ರಮ್ಯಾ ಅವರನ್ನು ಕಣಕ್ಕಿಳಿಸುವ ಯೋಜನೆ ಅದಾಗಿದೆ.

ಚನ್ನಪಟ್ಟಣದಿಂದ ರಮ್ಯಾ ಅವರನ್ನು ಕಣಕ್ಕೆ ಇಳಿಸಿದರೆ ಮಂಡ್ಯ ಭಾಗದಲ್ಲೂ ಪ್ರಭಾವ ಬೀರುತ್ತೆ ಎಂಬುದು ಸಿದ್ದರಾಮಯ್ಯ ಅವರ ಅಭಿಪ್ರಾಯವಾಗಿದೆ. ಆದ್ರೆ ರಮ್ಯಾ ಅವರು ಸಂಸದೆಯಾಗಿದ್ದಾಗ ಮಂಡ್ಯ ಕಡೆ ಹೆಚ್ಚಾಗಿ ತಿರುಗಿಯೂ ನೋಡುತ್ತಿರಲಿಲ್ಲ ಎಂಬ ಮಾತುಗಳು ಇರುವುದರಿಂದ ಜೆಡಿಎಸ್ ವೋಟುಗಳನ್ನು ಹೊಡೆಯುವುದು ಕಷ್ಟಸಾಧ್ಯ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋ ಬ್ಯಾಕ್ ಗೋವಿಂದ ಕಾರಜೋಳ | ಬಿಜೆಪಿ ಅಭ್ಯರ್ಥಿಗೆ ಚಿತ್ರದುರ್ಗದಲ್ಲಿ ತಟ್ಟಿದ ಬಂಡಾಯದ ಬಿಸಿ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29  : ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳಗೆ ಬಂಡಾಯದ ಬಿಸಿ ತಟ್ಟಿದೆ. ಟಿಜೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿತ್ರದುರ್ಗಕ್ಕೆ ಆಗಮಿಸಿದ್ದರು. ಆದರೆ ಇದೆ ವೇಳೆ ಟಿಕೆಟ್

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

error: Content is protected !!