Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುಜರಾತ್ ನ ದ್ವಾರಕಾದಲ್ಲಿ ಬಿಜೆಪಿ ಗೆಲುವು ಖಚಿತ : 32 ವರ್ಷದಿಂದ ಸೋಲಿಲ್ಲದ ಸರದಾರ ಅಲ್ಲಿನ ಅಭ್ಯರ್ಥಿ

Facebook
Twitter
Telegram
WhatsApp

 

ಡಿಸೆಂಬರ್ ನಲ್ಲಿ ಗುಜರಾತ್ ಚುನಾವಣೆ ನಡೆಯಲಿದೆ. ಎರಡು ಹಂತದಲ್ಲಿ ನಡೆಯಲಿರುವ ಚುನಾವಣೆಯ ಫಲಿತಾಂಶ ಡಿಸೆಂಬರ್ 8ಕ್ಕೆ ಹೊರಬೀಳಲಿದೆ. ಆದ್ರೆ ಅದಕ್ಕೂ ಮುನ್ನ ಗೆಲುವು ಸಾಧಿಸುವ ಲೆಕ್ಕಚಾರದಲ್ಲಿವೆ ಮೂರು ಪಕ್ಷಗಳು. ಕಾಂಗ್ರೆಸ್ ಒಂದು ರೀತಿಯ ಭರವಸೆಗಳನ್ನು ನೀಡಿದರೆ, ಎಎಪಿ ಮತ್ತೊಂದು ರೀತಿಯ ಉಚಿತ ಸೌಕರ್ಯದ ಭರವಸೆ ನೀಡುತ್ತಿದ್ದಾರೆ. ಇದೆಲ್ಲದ ನಡುವೆ ಅದೊಂದು ಕ್ಷೇತ್ರದಲ್ಲಿ ನಾವೇ ಗೆಲ್ಲುವುದು ಅಂತ ಬಿಜೆಪಿ ಕಾನ್ಫಿಡೆನ್ಸ್ ನಲ್ಲಿದೆ. ಅದಕ್ಕೆಲ್ಲಾ ಕಾರಣ ಆ ಕ್ಷೇತ್ರದ ಅಭ್ಯರ್ಥಿ.

ಪಭುಬಾ ಮಾಣೆಕ್ ಕಳೆದ 35 ವರ್ಷದಿಂದ ದ್ವಾರಕಾ ಕ್ಷೇತ್ರದಿಂದ ಒಂದು ಬಾರಿಯೂ ಸೋತಿಲ್ಲ. ಅಂದ್ರೆ ಆ ನಾಯಕನ ನಾಯಕತ್ವ ಅಲ್ಲಿನ ಎಲ್ಲಾ ಸಮುದಾಯಕ್ಕೂ ಅದೆಷ್ಟು ಒಪ್ಪಿಗೆ ಆಗಿದೆ ಎಂಬುದು ಅರ್ಥವಾಗುತ್ತದೆ. ಮೊದಲಿಗೆ 3 ವರ್ಷ ಸ್ವತಂತ್ರ್ಯ ಅಭ್ಯರ್ಥಿಯಾಗಿ ನಿಂತು ಗೆಲುವು ಕಂಡಿದ್ದರು. ಬಳಿಕ ಕಾಂಗ್ರೆಸ್ ಸೇರಿ ಅಲ್ಲಿಯೂ ಗೆದ್ದಿದ್ದರು. ಬಿಜೆಪಿಗೆ ಬಂದ ನಂತರ ಬಿಜೆಪಿಯಿಂದಾನೂ ಗೆಲು ಸಾಧಿಸುತ್ತಿದ್ದಾರೆ. ಅಂದ್ರೆ ಮಾಣೆಕ್ ನನ್ನು ಸೋಲಲು ಅಲ್ಲಿನ ಜನ ಬಿಡುತ್ತಿಲ್ಲ. ಹೀಗಾಗಿ ದ್ವಾರಕ ಕ್ಷೇತ್ರಕ್ಕೆ ಮಾಣೆಕ್ ಅವರನ್ನೇ ಅಭ್ಯರ್ಥಿಯಾಗಿ ಬಿಜೆಪಿ ನಿಲ್ಲಿಸುತ್ತಿದೆ.

ಈ ಬಗ್ಗೆ ಮಾತನಾಡಿರುವ ಮಾಣೆಕ್, ಎಲ್ಲಾ ಸಮುದಾಯದವರ ಜೊತೆಗೂ ನನ್ನ ಬಾಂಧವ್ಯ ಚೆನ್ನಾಗಿದೆ. ಕಳೆದ ಎಂಟು ಅವಧಿಗಳಿಂದ ದ್ವಾರಕ ಕ್ಷೇತ್ರದಲ್ಲಿ ಗೆಲುವು ಸಾಧಿಸಿಕೊಂಡು ಬಂದಿದ್ದೇನೆ. ಈಗ ಬಿಜೆಪಿಯಲ್ಲಿದ್ದೇನೆ. ಈ ಬಾರಿಯೂ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

error: Content is protected !!