Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರೀ ಹೇಳೋದಲ್ಲ ಬಜೆಟ್ ರೂಪದಲ್ಲಿ ರೈತರ ಒರವಾಗಿ ನಿಂತಿದೆ ಕೇಂದ್ರ : ಶೋಭಾ ಕರಂದ್ಲಾಜೆ

Facebook
Twitter
Telegram
WhatsApp

ಬೆಂಗಳೂರು: ಇಂದು 2022-23ರ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಈ ಬಜೆಟ್ ಬಗ್ಗೆ ಹಲವು ಪರ ವಿರೋಧ ಸಹಜವಾಗಿಯೇ ವ್ಯಕ್ತವಾಗಿದೆ. ರೈತ ಪರವಾಗಿ ಇಲ್ಲ ಈ ಬಜೆಟ್ ಅನ್ನೋದು ಕೆಲವರ ವಾದ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದ್ದು, ಬರೀ ಮಾತಲ್ಲಿ ಅಲ್ಲ. ಬಜೆಟ್ ನಲ್ಲೂ ರೈತ ಪರ ಎಂದಹ ತೋರಿಸಿಕೊಟ್ಟಿದ್ದೇವೆ ಎಂದಿದ್ದಾರೆ.

ಇಂದು ಮಂಡಿಸಿರುವ ಬಜೆಟ್ ಅತ್ಯುತ್ತಮವಾಗಿದೆ. ರೈತರಿಗೆ ಇಂದು ಕೇಂದ್ರ ಸರ್ಕಾರ 1.32 ಲಕ್ಷ ಕೋಟಿ ಹಣವನ್ನ ಮೀಸಲಿಟ್ಟಿದೆ. ಸಿರಿ ಧಾನ್ಯಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಸಿಕ್ಕಿದೆ. ಮುಂದಿನ ವರ್ಷ ಸಿರಿಧಾನ್ಯಗಳ ಅಂತರಾಷ್ಟ್ರೀಯ ಮೇಳವನ್ನು ಆಯೋಜನೆ ಮಾಡಲಾಗುತ್ತಿದೆ.

ಬಜಟೆ್ ರೂಪದಲ್ಲೂ ನಾವುಹ ರೈತರ ಪರವಾಗಿದ್ದೇವೆ. ಕೃಷಿಯನ್ನು ಖುಷಿಯಿಂದ ಮಾಡುವಂತೆ ಪ್ರಧಾನಿ ಮೋದಿ ಮಾಡಿದ್ದಾರೆ. ನದಿ ಜೋಡಿಸುವ ಕೆಲಸಕ್ಕೂ ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ರೈಲ್ವೆ, ಸಾರಿಗೆ ಸೇರಿ ಮೂಲಭೂತ ಸೌಕರ್ಯಗಳಿಗೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ಬಜೆಟ್ ಅನ್ನು ಹಾಡಿ ಹೊಗಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!