Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಜಾಬ್ ಗಲಭೆಯಿಂದಲೇ ಇದೊಂದು ಕೊಲೆಯಾಗಿದೆ : ಸಚಿವ ಆರ್ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಭಜರಂಗದಳ ಕಾರ್ಯಕರ್ತನಾಗಿದ್ದ ಹರ್ಷ ನಿನ್ನೆ ಕೊಲೆಯಾಗಿದ್ದಾರೆ. ಈ ಸಂಬಂಧ ಶಿವಮೊಗ್ಗದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಗಲಭೆ, ಗಲಾಟೆಗಳು ನಡೆದಿತ್ತು. ಇದೀಗ ಶಿವಮೊಗ್ಗ ಸಹಜ ಸ್ಥಿತಿಯತ್ತ ತಲುಪಿದೆ.

ಸದ್ಯ ರಾಜ್ಯದಲ್ಲಿ ಹಿಜಾಬ್ ವಿವಾದ ಕೂಡ ನಡೆಯುತ್ತಿದೆ. ಇದೇ ಬೆನ್ನಲ್ಲೇ ಇದೀಗ ಸಚಿವ ಆರ್ ಅಶೋಕ್ ಮಾತನಾಡಿದ್ದು, ಹಿಜಾಬ್ ಗಲಾಟೆಯಿಂದಲೇ ಈ ಒಂದು ಕೊಲೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗದ ಘಟನೆ ನೋವಿನ ಸಂಗತಿ. ಹಿಜಾಬ್ ನಿಂದಾಗಿ ಈ ಗಲಾಟೆ ಶುರುವಾಯ್ತು. ಈ ಗಲಭೆಗೆ ಒಂದು ಕೊಲೆಯನ್ನ ಮಾಡಿದ್ದಾರೆ. ಅದು ಕೂಡ ಹಿಜಾಬ್ ಗೆ ಸಂಬಂಧವಿದೆ. ಎಸ್ಡಿಪಿಐ, ಪಿಎಫ್ಐ ಸೇರಿದಂತೆ ಹಲವು ಸಂಘಟನೆಗಳು ಆ್ಯಕ್ಟೀವ್ ಆಗಿದೆ. ಯಾವುದೇ ದೇಶದ್ರೋಹಿಯನ್ನು ಬಿಡಲ್ಲ ಮಟ್ಟ ಹಾಕ್ತೇವೆ.

ಈಗಾಗ್ಲೇ ಸಿಎಂ, ಗೃಹ ಸಚಿವರ ಜೊತೆ ಈ ಸಂಬಂಧ ಚರ್ಚೆ ಮಾಡಿದ್ದೇವೆ. ಜೊತೆಗೆ ಕೆಲವರನ್ನ ಬಂಧಿಸಿದ್ದಾರೆ. ಇನ್ನಷ್ಟು ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಥರ ಮತಾಂಧತೆ ಬೆಳೆಸುವವರನ್ನ ಸರ್ಕಾರ ಮಟ್ಟ ಹಾಕುತ್ತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!