Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೇಸಿಗೆಯಲ್ಲಿ ಆರೋಗ್ಯ ಈ ರೀತಿ ಕಾಪಾಡಿಕೊಳ್ಳಿ

Facebook
Twitter
Telegram
WhatsApp

ಬೇಸಿಗೆಯಲ್ಲಿ ಹೆಚ್ಚು ಊಟ ಮಾಡಲು ಆಗಲ್ಲ. ಹಾಗಂತ ಊಟ ಬಿಟ್ಟರೆ ದೇಹಕ್ಕೆಬೇಕಾದ ಎನರ್ಜಿ ಸಿಗಲ್ಲ. ಬೇಸಿಗೆಯಲ್ಲಿ ಬಿಸಿ ಆಹಾರ, ಕರಿದ ಪದಾರ್ಥ ತಿನ್ನೋದ್ರಿಂದ ಆರೋಗ್ಯಕ್ಕೆ ಸಾಕಷ್ಟು ಹಾನಿ ಮಾಡುತ್ತದೆ. ಬೇಸಿಗೆಯಲ್ಲಿ ಹೊಟ್ಟೆಯ ಆರೋಗ್ಯ ಕಾಪಾಡಲು ಜನರು ಸಾಧ್ಯವಾದಷ್ಟು ಹೆಲ್ದೀ ಆಹಾರ ತಿನ್ನಲು ಮನಸ್ಸು ಮಾಡುತ್ತಾರೆ. ತುಂಬಾ ಜನರು ತಂಪು ಪಾನೀಯ ಕುಡಿಯುತ್ತಾರೆ. ಡಯಟ್ ಮಾಡುತ್ತಾರೆ. ಹೊಟ್ಟೆ ಮತ್ತು ಕರುಳು, ಚರ್ಮದ ರಕ್ಷಣೆಗೆ ಬೇಕಾದ ಕ್ರಮ ತೆಗೆದುಕೊಳ್ಳುತ್ತಾರೆ.

ಹೊಟ್ಟೆಯನ್ನು ತಂಪಾಗಿಡಲು ಸಹಾಯ ಮಾಡುವ ಕೆಲವು ಆಹಾರಗಳ ಬಗ್ಗೆ ಹೇಳಲಾಗಿದೆ. ಇದು ಬೇಸಿಗೆಯಲ್ಲಿ ಉಂಟಾಗುವ ನಿರ್ಜಲೀಕರಣ ಸಮಸ್ಯೆ ತೊಡೆದು ಹಾಕುತ್ತದೆ. ಕಾಲೋಚಿತ ಆಹಾರಗಳು ಬೇಸಿಗೆಯಲ್ಲಿ ನಿಮ್ಮ ಹೊಟ್ಟೆ ಒಳಗಿನಿಂದ ತಂಪಾಗಿರುವಂತೆ ನೋಡಿಕೊಳ್ಳುತ್ತದೆ. ತಾಜಾ ಮತ್ತು ಲಘು ಆಹಾರ ತಿನ್ನಿ.

ಕಲ್ಲಂಗಡಿ, ದ್ರಾಕ್ಷಿಹಣ್ಣು, ಕಿತ್ತಳೆ, ಹಲಸಿನ ಹಣ್ಣು ಮತ್ತು ಹೆಚ್ಚಿನ ನೀರಿನ ಅಂಶವಿರುವ ಹಣ್ಣು ತಿನ್ನಿರಿ. ಇದು ಹೈಡ್ರೇಟ್ ಆಗಿಸುತ್ತದೆ. ಕಲ್ಲಂಗಡಿ 91 ಪ್ರತಿಶತ ನೀರನ್ನು ಹೊಂದಿದೆ. ಆಂಟಿ-ಆಕ್ಸಿಡೆಂಟ್ ಗುಣಲಕ್ಷಣ ಹೊಂದಿದೆ. ತಂಪಾಗಿಸುವ ಪರಿಣಾಮ ಹೊಂದಿದೆ. ಋತುಮಾನದ ತರಕಾರಿ ತಿನ್ನಿ.

ನೀರಿನ ಅಂಶವಿರುವ ಸೌತೆಕಾಯಿ, ಲೆಟಿಸ್, ಚೀನೀಕಾಯಿ ಮತ್ತು ಇತರ ತರಕಾರಿ ತಿನ್ನಿ. ಇದು ಹೊಟ್ಟೆ ತಂಪಾಗಿರಿಸಿ, ಹೈಡ್ರೀಕರಿಸುತ್ತದೆ. ಸೌತೆಕಾಯಿ ಫೈಬರ್ ಹೊಂದಿದೆ. ಇದು ಮಲಬದ್ಧತೆ ಸಮಸ್ಯೆ ಕಡಿಮೆ ಮಾಡುತ್ತದೆ. ಎಳನೀರು ಕುಡಿಯಿರಿ. ಮಜ್ಜಿಗೆ ಕುಡಿಯೋದ್ರಿಂದ ಇದು ದೇಹವನ್ನು ತಂಪಾಗಿಸುತ್ತದೆ. ಜೀರ್ಣಕಾರಿ ಸಮಸ್ಯೆ ತಡೆಯುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!