Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೇ ಸಿಎಂ ಆದ್ಮೇಲೆ ಇದೇನಿದು ಕಾಂಗ್ರೆಸ್ ನಾಯಕರಿಂದ ಕ್ರೈಂ ಸಿಎಂ ಅಭಿಯಾನ..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ಹಲವು ರೀತಿಯ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಪೇ ಸಿಎಂ ಅಭಿಯಾನ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ನಗರದ ಪ್ರಮುಖ ಗೋಡೆಗಳೆಲ್ಲಾ ಪೇ ಸಿಎಂ ಪೋಸ್ಟರ್ ಗಳೇ ರಾರಾಜಿಸುತ್ತಿತ್ತು. ಇದೀಗ ಕ್ರೈಂ ಸಿಎಂ ಅಭಿಯಾನ ಜೋರಾಗಿದೆ.

ಪ್ರಿಯಾಂಕ ಗಾಂಧಿ ಅವರು ಪ್ರಧಾನಿ‌ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಕ್ರೈ ಸಿಎಂ ಅಭಿಯಾನ ಆರಂಭವಾಗಿದೆ. ನಿನ್ನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಪ್ರಿಯಾಂಕ ಗಾಂಧಿ ಪ್ರಚಾರ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಬಗ್ಗೆ ಮಾತನಾಡಿ, ನನ್ನ ಜೀವನದಲ್ಲಿ ನೋಡಿದ ಮೊದಲ ಪ್ರಧಾನಿ ಇವರು. ಜನರ ಕಷ್ಟ ಕೇಳೋದು ಬಿಟ್ಟು, ತಮ್ಮ ಕಷ್ಟ ಹೇಳುವ ಪ್ರಧಾನಿ ಇವರೆ.

ಮೋದು ಅವರು ತಮ್ಮನ್ನು ಯಾರು ಬೈಯ್ಯುತ್ತಾರೆ ಎಂದು ಲೀಸ್ಟ್ ಮಾಡುತ್ತಾರೆ. ಇವರನ್ನು ಬೈದಿದ್ದು ಏನೇನು ಅಲ್ಲ. ಗಾಂಧಿ ಕುಟುಂಬಕ್ಕೆ ಅವರು ಬೈದಿದ್ದನ್ನು ಪಟ್ಟಿ ಮಾಡಿದ್ರೆ ಒಂದು ಪುಸ್ತಕವನ್ನೇ ಮಾಡಬಹುದು. ಧೈರ್ಯ ಮಾಡ್ರಿ ಮೋದಿ ಅವರೇ. ಬೈಗುಳ ಅಷ್ಟೇ ಅಲ್ಲ ಗುಂಡು ಹಾರಿಸಿದರೂ ಎದುರು ನಿಲ್ಲಲು ರೆಡಿ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!