Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪೇ ಸಿಎಂ ಆದ್ಮೇಲೆ ಇದೇನಿದು ಕಾಂಗ್ರೆಸ್ ನಾಯಕರಿಂದ ಕ್ರೈಂ ಸಿಎಂ ಅಭಿಯಾನ..?

---Advertisement---

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ಹಲವು ರೀತಿಯ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಪೇ ಸಿಎಂ ಅಭಿಯಾನ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ನಗರದ ಪ್ರಮುಖ ಗೋಡೆಗಳೆಲ್ಲಾ ಪೇ ಸಿಎಂ ಪೋಸ್ಟರ್ ಗಳೇ ರಾರಾಜಿಸುತ್ತಿತ್ತು. ಇದೀಗ ಕ್ರೈಂ ಸಿಎಂ ಅಭಿಯಾನ ಜೋರಾಗಿದೆ.

ಪ್ರಿಯಾಂಕ ಗಾಂಧಿ ಅವರು ಪ್ರಧಾನಿ‌ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಕ್ರೈ ಸಿಎಂ ಅಭಿಯಾನ ಆರಂಭವಾಗಿದೆ. ನಿನ್ನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಪ್ರಿಯಾಂಕ ಗಾಂಧಿ ಪ್ರಚಾರ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಬಗ್ಗೆ ಮಾತನಾಡಿ, ನನ್ನ ಜೀವನದಲ್ಲಿ ನೋಡಿದ ಮೊದಲ ಪ್ರಧಾನಿ ಇವರು. ಜನರ ಕಷ್ಟ ಕೇಳೋದು ಬಿಟ್ಟು, ತಮ್ಮ ಕಷ್ಟ ಹೇಳುವ ಪ್ರಧಾನಿ ಇವರೆ.

ಮೋದು ಅವರು ತಮ್ಮನ್ನು ಯಾರು ಬೈಯ್ಯುತ್ತಾರೆ ಎಂದು ಲೀಸ್ಟ್ ಮಾಡುತ್ತಾರೆ. ಇವರನ್ನು ಬೈದಿದ್ದು ಏನೇನು ಅಲ್ಲ. ಗಾಂಧಿ ಕುಟುಂಬಕ್ಕೆ ಅವರು ಬೈದಿದ್ದನ್ನು ಪಟ್ಟಿ ಮಾಡಿದ್ರೆ ಒಂದು ಪುಸ್ತಕವನ್ನೇ ಮಾಡಬಹುದು. ಧೈರ್ಯ ಮಾಡ್ರಿ ಮೋದಿ ಅವರೇ. ಬೈಗುಳ ಅಷ್ಟೇ ಅಲ್ಲ ಗುಂಡು ಹಾರಿಸಿದರೂ ಎದುರು ನಿಲ್ಲಲು ರೆಡಿ ಎಂದಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...