Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೇ ಸಿಎಂ ಆದ್ಮೇಲೆ ಇದೇನಿದು ಕಾಂಗ್ರೆಸ್ ನಾಯಕರಿಂದ ಕ್ರೈಂ ಸಿಎಂ ಅಭಿಯಾನ..?

Facebook
Twitter
Telegram
WhatsApp

ಬೆಂಗಳೂರು: ಕಾಂಗ್ರೆಸ್ ನಾಯಕರು ಚುನಾವಣೆಗೂ ಮುನ್ನ ಬಿಜೆಪಿ ಸರ್ಕಾರದ ವಿರುದ್ಧ ಹಲವು ರೀತಿಯ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಪೇ ಸಿಎಂ ಅಭಿಯಾನ ದೊಡ್ಡಮಟ್ಟದಲ್ಲಿ ಸದ್ದು ಮಾಡಿತ್ತು. ನಗರದ ಪ್ರಮುಖ ಗೋಡೆಗಳೆಲ್ಲಾ ಪೇ ಸಿಎಂ ಪೋಸ್ಟರ್ ಗಳೇ ರಾರಾಜಿಸುತ್ತಿತ್ತು. ಇದೀಗ ಕ್ರೈಂ ಸಿಎಂ ಅಭಿಯಾನ ಜೋರಾಗಿದೆ.

ಪ್ರಿಯಾಂಕ ಗಾಂಧಿ ಅವರು ಪ್ರಧಾನಿ‌ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಕ್ರೈ ಸಿಎಂ ಅಭಿಯಾನ ಆರಂಭವಾಗಿದೆ. ನಿನ್ನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಪ್ರಿಯಾಂಕ ಗಾಂಧಿ ಪ್ರಚಾರ ನಡೆಸಿದರು. ಈ ವೇಳೆ ಪ್ರಧಾನಿ ಮೋದಿ ಬಗ್ಗೆ ಮಾತನಾಡಿ, ನನ್ನ ಜೀವನದಲ್ಲಿ ನೋಡಿದ ಮೊದಲ ಪ್ರಧಾನಿ ಇವರು. ಜನರ ಕಷ್ಟ ಕೇಳೋದು ಬಿಟ್ಟು, ತಮ್ಮ ಕಷ್ಟ ಹೇಳುವ ಪ್ರಧಾನಿ ಇವರೆ.

ಮೋದು ಅವರು ತಮ್ಮನ್ನು ಯಾರು ಬೈಯ್ಯುತ್ತಾರೆ ಎಂದು ಲೀಸ್ಟ್ ಮಾಡುತ್ತಾರೆ. ಇವರನ್ನು ಬೈದಿದ್ದು ಏನೇನು ಅಲ್ಲ. ಗಾಂಧಿ ಕುಟುಂಬಕ್ಕೆ ಅವರು ಬೈದಿದ್ದನ್ನು ಪಟ್ಟಿ ಮಾಡಿದ್ರೆ ಒಂದು ಪುಸ್ತಕವನ್ನೇ ಮಾಡಬಹುದು. ಧೈರ್ಯ ಮಾಡ್ರಿ ಮೋದಿ ಅವರೇ. ಬೈಗುಳ ಅಷ್ಟೇ ಅಲ್ಲ ಗುಂಡು ಹಾರಿಸಿದರೂ ಎದುರು ನಿಲ್ಲಲು ರೆಡಿ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!