Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಚಿನ್ನ-ಬೆಳ್ಳಿ ದರ ಏರಿಕೆ : ಎಷ್ಟಿದೆ ಇಂದಿನ ದರ ?

---Advertisement---

ಸುದ್ದಿಒನ್ : ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಬುಧವಾರ ಏರಿಕೆ ಕಂಡುಬಂದಿದೆ. ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ ಸುಮಾರು ₹1,56,800ಕ್ಕೆ ಏರಿಕೆಯಾದರೆ, ಬೆಳ್ಳಿ ದರ ಕೆಜಿಗೆ ₹2,53,930 ಮಟ್ಟ ತಲುಪಿದೆ. ಸತತ ಕುಅಇದ ಚಿನ್ನ ಇಂದು ಏರಿಕೆ‌ ಕಂಡಿದೆ.

ಬೆಂಗಳೂರು ನಗರದಲ್ಲಿಯೂ ಚಿನ್ನದ ದರಗಳು ಹೆಚ್ಚಳ ಕಂಡಿವೆ. ಇಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,58,090 ಆಗಿದ್ದು, 22 ಕ್ಯಾರೆಟ್ ಚಿನ್ನ ₹1,44,910ಕ್ಕೆ ವಹಿವಾಟು ನಡೆಯುತ್ತಿದೆ. ಮದುವೆ ಹಾಗೂ ಹಬ್ಬಗಳ ಕಾಲ ಸಮೀಪಿಸುತ್ತಿರುವುದರಿಂದ ದರ ಏರಿಕೆ ಗ್ರಾಹಕರಲ್ಲಿ ಚರ್ಚೆಗೆ ಕಾರಣವಾಗಿದೆ.

ಇನ್ನೂ, ಮುಂಬೈ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹1,56,510 ಆಗಿದ್ದು, Kolkataದಲ್ಲಿ ₹1,56,310 ಮತ್ತು ದೆಹಲಿನಲ್ಲಿ ₹1,56,240ಕ್ಕೆ ಮಾರಾಟವಾಗುತ್ತಿದೆ. ಚೆನೈ ಮತ್ತು ಹೈದ್ರಾಬಾದ್ ನಗರಗಳಲ್ಲಿಯೂ ದರಗಳಲ್ಲಿ ಏರಿಕೆ ದಾಖಲಾಗಿದೆ.

ಬೆಳ್ಳಿ ದರಗಳಲ್ಲಿಯೂ ಇದೇ ಪ್ರವೃತ್ತಿ ಮುಂದುವರಿದಿದೆ. ಮುಂಬೈನಲ್ಲಿ ಕೆಜಿಗೆ ₹2,53,470, ದೆಹಲಿಯಲ್ಲಿ ₹2,53,030, ಚೆನ್ನೈನಲ್ಲಿ ₹2,54,210 ಮತ್ತು ಹೈದರಾಬಾದ್‌ನಲ್ಲಿ ₹2,53,870ಕ್ಕೆ ವ್ಯವಹಾರ ನಡೆಯುತ್ತಿದೆ. ಬೆಂಗಳೂರು ನಗರದಲ್ಲಿ ಬೆಳ್ಳಿ ದರ ಸುಮಾರು ₹2,53,670 ಇದ್ದು, ಕೋಲ್ಕತ್ತಾದಲ್ಲಿ ₹2,53,140 ಮಟ್ಟದಲ್ಲಿದೆ.

ಮದುವೆ ಹಾಗೂ ಶುಭಕಾರ್ಯಗಳ ಸೀಸನ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಚಿನ್ನದ ಬೇಡಿಕೆ ಹೆಚ್ಚುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ದರಗಳು ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿರುವುದರಿಂದ, ಖರೀದಿಗೆ ಯೋಜನೆ ಮಾಡುತ್ತಿರುವವರು ಮುಂಚಿತವಾಗಿ ನಿರ್ಧಾರ ಕೈಗೊಳ್ಳುವುದು ಸೂಕ್ತವೆಂದು ತಜ್ಞರು ಸಲಹೆ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now