Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಂಚಣಿದಾರರಿಗಾಗಿ ಈ ಸುದ್ದಿ : ಜೀವ ಪ್ರಮಾಣ ಪತ್ರ ಸಲ್ಲಿಸಲು ಎಷ್ಟು ದಿನ ಬಾಕಿ..?

Facebook
Twitter
Telegram
WhatsApp

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಉದ್ಯೋಗ ಮಾಡಿ ನಿವೃತ್ತಿ ಹೊಂದಿರುವವರಿಗೆ ಪಿಂಚಣಿ ಬರಲಿದೆ. ಆ ಪಿಂಚಣಿ ಪಡೆಯಲು ಜೀವ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಇದೀಗ ಪಿಂಚಣಿದಾರರು ಪಿಂಚಣಿ ಪಡೆಯಲು ಜೀವ ಪ್ರಮಾಣ ಪತ್ರ ಸಲ್ಲಿಸಲು ಇನ್ನು ಮೂರು ದಿನಗಳ ಕಾಲ ಅವಕಾಶ ನೀಡಲಾಗಿದೆ. ಇನ್ನು ಮೂರು ದಿನಗಳಲ್ಲಿ ಜೀವ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗಿದೆ.

ಪಿಂಚಣಿಯ ಫಲಾನುಭವಿಗಳು ಪ್ರತಿ ವರ್ಷ ಕೂಡ ಜೀವಂತ ಇರುವ ಪ್ರಮಾಣ ಪತ್ರವನ್ನು ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಸಲ್ಲಿಸದೇ ಹೋದಲ್ಲಿ ಬರುವ ಪಿಂಚಣಿ ನಿಂತು ಹೋಗುತ್ತದೆ. ಜೀವ ಪ್ರಮಾಣ ಪತ್ರವನ್ನು ಹತ್ತಿರದ ಅಂಚೆ ಕಚೇರಿ ಅಥವಾ ಬ್ಯಾಂಕ್ ಗೆ ಸಲ್ಲಿಸಬೇಕಾಗುತ್ತದೆ. ಪಿಂಚಣಿ ತಪ್ಪದೆ ಬರುವುದಕ್ಕೆ ಈ ಪ್ರಮಾಣ ಪತ್ರ ಅತ್ಯಗತ್ಯವಾಗಿದೆ. ಸಮಯ ಮೀರಿದರೆ ಮತ್ತೆ ಅದಕ್ಕೆ ಬೇರೆ ನಿಯಮಗಳು ಅಪ್ಲೈ ಆಗಲಿವೆ.

ನವೆಂಬರ್ 30 ಇದಕ್ಕೆ ಕೊನೆಯ ದಿನ. ಅಷ್ಟರ ಒಳಗೆ ಜೀವ ಪ್ರಮಾಣ ಪತ್ರ ಸಲ್ಲಿಸಬೇಕಾಗುತ್ತದೆ. ಒಂದು ವೇಳೆ ಸಲ್ಲಿಸದೆ ಹೋದಲ್ಲಿ ಮುಂದಿನ ತಿಂಗಳ ಪಿಂಚಣಿ ನಿಂತು ಹೋಗಲಿದೆ. ಪ್ರಮಾಣ ಪತ್ರ ನೀಡಿ ಮತ್ತೆ ಸಕ್ರೀಯಗೊಳಿಸಿದ ಬಳಿಕ ಪಿಂಚಣಿ ಬರಲಿದೆ. ಪಿಂಚಣಿ ಪಡೆಯುತ್ತಿರುವವರು ಮೃತರಾದರೂ ಸಹ ಅವರ ಖಾತೆಗೆ ಹಣ ಜಮೆಯಾಗುತ್ತಿತ್ತು. ಹೀಗಾಗಿ ಅದನ್ನು ತಪ್ಪಿಸಲು ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಫಲಾನುಭವಿಗಳು ಪ್ರತಿ ವರ್ಷವೂ ತಾವೂ ಬದುಕಿರುವ ಪ್ರಮಾಣ ಪತ್ರವನ್ನು ನೀಡಿ, ಪಿಂಚಣಿ ಪಡೆಯಬಹುದಾಗಿದೆ. ಪಿಂಚಣಿ ಹಣ ಪಡೆಯುವ ಬ್ಯಾಂಕ್ ಅಥವಾ ಅಂಚೆ ಕಚೇರಿಗೆ ಸಲ್ಲಿಸಬೇಕು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

error: Content is protected !!