Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಈ ಬಾರಿ 500 ಕೋಟಿ ವೆಚ್ಚದಲ್ಲಿ ವಸತಿ ಯೋಜನೆ

---Advertisement---

 

ಬೆಂಗಳೂರು: 2023-24ರ ಬಜೆಟ್ ನಲ್ಲಿ ಬಿಜೆಪಿ ಸರ್ಕಾರದಿಂದ ಸೂರು ಇಲ್ಲದವರಿಗೆ ಸೂರು ಒದಗಿಸುವ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅತಿವೃಷ್ಟಿಯಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ.

2627 ಕೋಟಿ ವೆಚ್ಚದಲ್ಲಿ ಮನೆಗಳ ಪುನರ್ ನಿರ್ಮಾಣ. ಹೊಸ 5 ಲಕ್ಷ ಮನೆಗಳ ನಿರ್ಮಾಣಕ್ಕೆ 5 ಸಾವಿರ ಕೋಟಿ. ಸರ್ಕಾರಿ ಜಾಗದಲ್ಲಿರುವ ಕೊಳಗೇರಿ ವಾಸಿಗಳಿಗೆ ಹಕ್ಕು ಪತ್ರ. 3.36 ಲಕ್ಷ ಜನರಿಗೆ ಹಕ್ಕು ಪತ್ರ ವಿತರಣೆ ವ್ಯವಸ್ಥೆ.

ಬೆಂಗಳೂರಿನಲ್ಲಿ 20 ಸಾವಿರ ಮನೆಗಳ ಹಂಚಿಕೆ. ಅಭಿವೃದ್ಧಿ ಆಕಾಂಕ್ಷಿ ತಾಲೂಕಿನಲ್ಲಿ ವಸತಿ ಯೋಜನೆಗೆ ಕ್ರಮ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಂಪರ್ ಆಫರ್. ಅಮರ್ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್. ಮಠ ಮಂದಿರಗಳ ಅಭಿವೃದ್ದಿಗೆ ಅನುದಾನ ನೀಡಲಾಗಿದೆ. 3328 ಎಕರೆ ಪ್ರದೇಶದಲ್ಲಿ 48 ಸಾವಿರ ನಿವೇಶನ ಹಂಚಿಕೆ. ‘ನಮ್ಮ ನೆಲೆ’ ಎಂಬ ಹೊಸ ಯೋಜನೆ ಘೋಷಣೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...