Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿ ಸ್ಪರ್ಧೆ ಯಾವ ಕ್ಷೇತ್ರದಿಂದ ? ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದೇನು ?

Facebook
Twitter
Telegram
WhatsApp

 

ಚಿತ್ರದುರ್ಗ, (ಫೆ.11) : ಮೊಳಕಾಲ್ಮೂರು ಕ್ಷೇತ್ರದ ಕಾರ್ಯಕರ್ತರ ಮತ್ತು ಅಭಿಮಾನಿಗಳು 2023 ರ  ಚುನಾವಣೆಯಲ್ಲಿಯೂ ಕೂಡಾ ಇಲ್ಲಿಯೇ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಆದರೆ ಇಲ್ಲಿನ ಸ್ಥಳೀಯರಿಗೆ ಅವಕಾಶ ನೀಡಬೇಕೆಂಬ ಕಾರಣದಿಂದ ಈ ಬಾರಿ ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧಿಸುವುದಾಗಿ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ಮೊಳಕಾಲ್ಮುರಿನಲ್ಲಿ ಶನಿವಾರ ನೂತನ  ಬಸ್ ನಿಲ್ದಾಣ ನಿರ್ಮಾಣಕ್ಕೆ ಶಂಕು ಸ್ಥಾಪನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಡಿ.ಕೆ. ಶಿವಕುಮಾರ್ ಅವರು ಸಚಿವ ರಾಮುಲು ಅವರು ಮೊಳಕಾಲ್ಮೂರಿನಲ್ಲಿ‌ ಅಭಿವೃದ್ಧಿ ಮಾಡಿದ್ದರೆ ಹಿಂದೇಟು ಹಾಕುತ್ತಿರುವುದು ಏಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಾನು ಈ ಕ್ಷೇತ್ರದಲ್ಲಿ  ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.

ಮೊಳಕಾಲ್ಮೂರು ಕ್ಷೇತ್ರ ದೂರವಾಗಿದ್ದು, ಈ ಭಾಗದಲ್ಲಿ ಹಳ್ಳಿಗಳು ಹೆಚ್ಚಾಗಿವೆ. ಮತ್ತು ನಾನು ಎಲ್ಲಾ ಕಡೆ ಹೋಗಲು ಸಾಧ್ಯವಾಗಲ್ಲ.
ಅಷ್ಟೇ ಅಲ್ಲದೇ ಈ ಬಾರಿ ಇಲ್ಲಿನ ಸ್ಥಳೀಯರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ನಾನು ಬಳ್ಳಾರಿ ಜಿಲ್ಲೆಯಿಂದ ಸ್ಪರ್ಧಿಸುತ್ತೇನೆ. ಜಿಲ್ಲೆಯ ಯಾವ ಕ್ಷೇತ್ರ ಎಂಬುದನ್ನು ಮುಂದಿನ ದಿನಗಳಲ್ಲಿ ಖಚಿತವಾದ ಮಾಹಿತಿ ನೀಡುತ್ತೇನೆ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!