Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್ಎಸ್ಎಲ್ಸಿಯಲ್ಲಿ ಈ ಬಾರಿ ಬಾಲಕಿಯರೇ ಮೇಲು ಗೈ

Facebook
Twitter
Telegram
WhatsApp

 

ಬೆಂಗಳೂರು: 2023ರ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಶೇಕಡ 83.89ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿಕ್ಷಣ ಇಲಾಖೆ ಪ್ರಮುಖ ಕಾರ್ಯದರ್ಶಿ ರಿತೀಶ್ ಸಿಂಗ್ ಇಂದು ಸುದ್ದಿಗೋಷ್ಠಿ ನೀಡಿ ಮಾಹಿತಿ ನೀಡಿದ್ದಾರೆ.

ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿ ರಾಜ್ಯದ ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ತೆಗೆದುಕೊಂಡಿದ್ದಾರೆ. ಈ ಬಾರಿ 83,51,02 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 7,006,19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ಬಾರಿಯ ಫಲಿತಾಂಶದಲ್ಲಿ ಚಿತ್ರದುರ್ಗ ಮೊದಲ ಸ್ಥಾನ ಪಡೆದಿದೆ. 96.80 ಗಳಿಸುವ ಮೂಲಕ ಪ್ರಥಮ ಸ್ಥಾನದಲ್ಲಿದೆ. ಹಾಗೇ ಸೆಕೆಂಡ್ ಪ್ಲೇಸ್ ನಲ್ಲಿ ಮಂಡ್ಯ ಜಿಲ್ಲೆ ಇದೆ. 96.8 ಪರ್ಸೆಂಟ್ ತೆಗೆದ ಹಾಸನ ಮೂರನೇ ಸ್ಥಾನದಲ್ಲಿದೆ. ಕೊನೆಯ ಜಿಲ್ಲೆ ಯಾದಗಿರಿಯಾಗಿದ್ದು, 75.49% ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಿಳೆ ಆರ್ಥಿಕ ಸ್ವಾವಲಂಬಿಯಾಗಿರುವುದರಿಂದ ಸಾಮಾಜಿಕ ಪರಿಸ್ಥಿತಿ ಸುಧಾರಿಸಿದೆ : ಶ್ರೀಮತಿ ಶಶಿಕಲಾ ರವಿಶಂಕರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ.19 :  ಪುರಾಣ ಕಾಲದಿಂದಲೂ ಸಹಾ ಮಹಿಳೆ ಶೋಷಣೆಗೆ ಒಳಗಾಗುತ್ತಿದ್ದಾಳೆ, ಅದು ಇಂದಿಗೂ ಸಹಾ ತಪ್ಪಿಲ್ಲ,

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ ಇಲ್ಲವೇ ಎಂಬ ಅನುಮಾನವಿದೆ. ಆದರೆ, ತುಪ್ಪವನ್ನು ಔಷಧಿ ಎಂದು ಹೇಳಬಹುದು.  ಮಧುಮೇಹಿಗಳು ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.  ತುಪ್ಪವನ್ನು

EXAM Motivation : ಪರೀಕ್ಷೆಯಲ್ಲಿ ಫೇಲ್ ಆದರೆ ಆತ್ಮಹತ್ಯೆ ಪರಿಹಾರವಲ್ಲ : ಬದುಕನ್ನು ನಿರ್ಧರಿಸುವುದು ಪರೀಕ್ಷೆಗಳಲ್ಲ…!

ಸುದ್ದಿಒನ್ : ಇದು ಪರೀಕ್ಷೆಯ ಕಾಲ. ಈ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯ ಒತ್ತಡದಲ್ಲಿರುತ್ತಾರೆ. ಆದರೆ ಪರೀಕ್ಷೆಗಳು ಮಾತ್ರ ನಿಮ್ಮ ಜೀವನವನ್ನು ನಿರ್ಧರಿಸುವುದಿಲ್ಲ. ಪರೀಕ್ಷೆಗಳ ನಂತರ ಬಹಳಷ್ಟು ಜೀವನವು ನಮ್ಮ ಮುಂದಿದೆ. ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ

error: Content is protected !!