Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿಯ ನಿರ್ಧಾರ.. ನಿರ್ಧಾರ.. ನಿರ್ಧಾರ.. ಬಹುಮತದ ಬಿಜೆಪಿ : ಮೋದಿ ಭಾಷಣ ಆರಂಭ

Facebook
Twitter
Telegram
WhatsApp

 

 

ಚಿತ್ರದುರ್ಗ: ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಆರಂಭವಾಗಿದ್ದು, ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದಾರೆ. ಈ ಬಾರಿಯ ನಿರ್ಧಾರ ಬಿಜೆಪಿಯನ್ನು ಬಹುಮತದಲ್ಲಿ ಗೆಲ್ಲಿಸುವುದು ಎಂದು ಸಾರಿ ಸಾರಿ ಹೇಳಿದ್ದಾರೆ.

ಈ ಪುಣ್ಯ ಭೂಮಿಯ ಎಲ್ಲಾ ಮಠಗಳಿಗೆ, ಬಂಧುಗಳಿಗೆ ಭಕ್ತಿಪೂರ್ವಕ ನಮನ ಸಲ್ಲಿಸುತ್ತೇನೆ. ಇದು ಸ್ವತಂತ್ರದ‌ಅಮರಥ ಕಾಲದ ಸಮುದಲ್ಲಿ ನಡೆಯುತ್ತಿರುವ ಕರ್ನಾಟಕದ ಮೊದಲ ಚುನಾವಣೆ. ಈ ಚುನಾವಣೆಯಲ್ಲಿ ನಿಶ್ಚಯ ಮಾಡಲಾಗಿದೆ ಬರುವ ಮುಂದಿನ 25 ವರ್ಷದಲ್ಲಿ ಕರ್ನಾಟಕ ಯಾವ ಎತ್ತರಕ್ಕೆ ಹೋಗುತ್ತೆ ಎಂಬುದನ್ನು ಚಿಂತನೆ ಮಾಡಲಾಗಿದೆ. ಕರ್ನಾಟಕವನ್ನು ನಂಬರ್ ಒನ್ ಮಾಡುವ ಚಿಂತನೆ ಮಾಡಿದ್ದೇವೆ.

ನಿನ್ನೆ ಬಿಡುಗಡೆಯಾದ ಬಿಜೆಪಿ ಪ್ರಣಾಳಿಕೆ ತುಂಬಾ ಉತ್ತಮವಾಗಿದೆ. ಈ ಪ್ರಣಾಳಿಕೆಯಲ್ಲಿ ಕರ್ನಾಟಕವನ್ನು ಉತ್ತಮ ಮಟ್ಟಕ್ಕೆ ತೆಗೆದುಕೊಂಡುವ ಹೋಗುವ ಪ್ರಯತ್ನ ಇದು. ಯುವ ಸಮುದಾಯಕ್ಕೆ ಉಜ್ವಲ ಭವಿಷ್ಯ ಸೃಷ್ಟಿ ಮಾಡುವಂತದ್ದು. ಎಲ್ಲರ ಸುರಕ್ಷತೆಗೆ ಒತ್ತು ನೀಡಲಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬುದನ್ನು ಈ ಪ್ರಣಾಳಿಕೆಯನ್ನು ನಾವೂ ಹೊರ ತಂದಿದ್ದೇವೆ. ಕರ್ನಾಟಕದಲ್ಲಿ ಬಿಜೆಪಿಯಿಂದ ಅಭಿವೃದ್ಧಿಯಾಗುತ್ತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!