Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

Facebook
Twitter
Telegram
WhatsApp

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌.

ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ, ಗ್ರಂಥ ಬಿಡುಗಡೆ ಹಾಗೂ ಕಾರ್ಣಿಕಾ ನುಡಿಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೇವಸ್ಥಾನದ ಮುಖ್ಯಗುರು ಶೂನ್ಯ ಶಂಕರಲಿಂಗ ದಿಂಡವಾರ ಶರಣರ ಕ್ರೋಧಿನಾಮ ಸಂವತ್ಸರದ ಕಾಲಮಾನ ಪ್ರಸ್ತುತ ಕಾರ್ಣಿಕಾ ನುಡಿಯನ್ನು ನುಡಿದಿದ್ದಾರೆ.

ನಮ್ಮ ರಾಷ್ಟ್ರಕ್ಕೆ ಯಾವುದೇ ಹಾನಿ ಇಲ್ಲ. ಮಹಿಳೆಯರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆಗಳಿರುತ್ತವೆ. ವಿಶ್ವದಲ್ಲಿ ನಮ್ಮ ದೇಶ ಹೆಸರು ತರುತ್ತದೆ. ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೆ ಕೇಳುವುದು ಬಹಳವಾಗುತ್ತದೆ. ಸುತ್ತಲಿನ ರಾಷ್ಟ್ರಗಳ ವಿಷಯ ಕೇಳಿ ಭಯವಾಗುತ್ತದೆ ಎಂದು ಕಾರ್ಣಿಕ ನುಡಿದರು. ರಾಜ್ಯದಲ್ಲಿ ಮಳೆ ಬೆಳೆ ಈ ಬಾರಿ ಚೆನ್ನಾಗಿ ಆಗುತ್ತದೆ. ದಕ್ಷಿಣ ಭಾಗದಲ್ಲಿ ಸ್ವಲ್ಪ ಹೆಚ್ಚಿಗೆ ಮಳೆಯಾಗುತ್ತದೆ, ವಾತಾವರಣದಲ್ಲಿ ವ್ಯತ್ಯಾಸವಾಗಿ ಗಾಳಿಯ ರಭಸವು ಹೆಚ್ಚಾಗಿದೆ ಎಂದು ಕೊಡೆಕಲ್‌ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಕಾರ್ಣಿಕ ನುಡಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!