ಪಕ್ಷಕ್ಕೆ ಬರುವವರಿಗೆ ಸ್ವಾಗತ.. ಆದರೆ : ಮಾಜಿ ಸಿಎಂ ಬಿಎಸ್ವೈ ಹೇಳಿದ್ದೇನು..?

suddionenews
0 Min Read

 

ಶಿವಮೊಗ್ಗ: ಚುನಾವಣೆ ಸಮೀಪಿಸುತ್ತಿರುವಾಗಲೇ ಪಕ್ಷಾಂತರ ಪರ್ವ ಕೂಡ ಆರಂಭವಾಗುವುದರಲ್ಲಿ ಅನುಮಾನವಿಲ್ಲ. ಇದೀಗ ಬಿಜೆಪಿ ಸೇರಲು ಬರುತ್ತಿರುವವರಿಗೆಲ್ಲಾ ಸ್ವಾಗತ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಪಕ್ಷಕ್ಕೆ ಬಂದ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಸ್ಥಾನಮಾನ ನೀಡಲಾಗುತ್ತದೆ. ಮೋದಿ ನೇತೃತ್ವದಲ್ಲಿ ಬಂದರೆ ಪಕ್ಷ ಶಕ್ತಿಯುತವಾಗಲಿದೆ. ರಾಜ್ಯದಲ್ಲಿ 140-150 ಗೆಲ್ಲಲು ಅನುಕೂಲವಾಗುತ್ತದೆ. ಅದಕ್ಕೆ ಎಲ್ಲರ ಸಹಕಾರ ಬೇಕಿದೆ ಎಂದು ಬಿಎಸ್ವೈ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *