Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯುತ್ ಬಿಲ್ ನೋಡಿದವರಿಗೆ ತಲೆ ಗಿರಗಿರ : ಬಾಕಿ ಎಂದು ತೋರಿಸಿ ಡಬ್ಬಲ್ ಬಿಲ್..!

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ವಿದ್ಯುತ್ ಉಚಿತ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ ಅರ್ಜಿ ಸಲ್ಲಿಸಲು ಸಮಯವನ್ನು ಕೂಡ ನೀಡಿದೆ. ಆದರೆ ಇದರ ಮಧ್ಯೆ ವಿದ್ಯುತ್ ಬಿಲ್ ಇದ್ದಕ್ಕಿದ್ದ ಹಾಗೇ ಏರಿಕೆ ಕಂಡಿದೆ. ಅದು ಒಂದು ರೂಪಾಯಿ‌ ಅಲ್ಲ ಎರಡು ರೂಪಾಯಿ ಅಲ್ಲ.. ಬರೋಬ್ಬರಿ ಅರ್ಧಕ್ಕೆ ಅರ್ಧ.

ಹೌದು ಈ ಬಾರಿ ವಿದ್ಯುತ್ ಬಿಲ್ ಬಂದಿರುವುದನ್ನು ಕಂಡು ಜನ ಕಂಗಲಾಗಿದ್ದಾರೆ. ಬಳಸಿರುವ ವಿದ್ಯುತ್ ಬಿಲ್ ನ ಜೊತೆಗೆ ಡಬ್ಬಲ್ ಬಿಲ್ ಬಂದಿದೆ. ಅದಕ್ಕೆ ಬಾಕಿ ಎಂದು ಮೆನ್ಶನ್ ಮಾಡಲಾಗಿದೆ. ಕಳೆದ ತಿಂಗಳ ಬಿಲ್ ಗೂ ಈ ತಿಂಗಳ ಬಿಲ್ ಗೂ ಸಾಕಷ್ಡು ವ್ಯತ್ಯಾಸವಿದ್ದು, ಡಬ್ಬಲ್ ಬಿಲ್ ಆಗಿದೆ.

ಏಪ್ರಿಲ್ ತಿಂಗಳಿನಲ್ಲಿಯೇ ವಿದ್ಯುತ್ ಬಿಲ್ ಏರಿಕೆ ಮಾಡಲು KERC ತೀರ್ಮಾನ ಮಾಡಿತ್ತು. ಆದರೆ ಚುನಾವಣೆ ಇದ್ದ ಕಾರಣ ಅದನ್ನು ತಡೆ ಹಿಡಿಯಲಾಗಿತ್ತು. ಹೊಸ ಸರ್ಕಾರ ಬಂದ ತಕ್ಷಣವೇ ಬೆಲೆ ಏರಿಕೆ ಮಾಡಿದೆ. ಇದರಿಂದ ಜನ ಆಕ್ರೋಶ ಹೊರಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋವಿಂದ ಕಾರಜೋಳರವರನ್ನು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16 : ತಾಯಿಯ ಅಂತ್ಯ ಸಂಸ್ಕಾರ ನಡೆಸಿ ಅಂದೇ ಕೆಲಸದಲ್ಲಿ ನಿರತರಾದ ನರೇಂದ್ರಮೋದಿ ಮೂರನೆ ಬಾರಿಗೆ

ಅಭ್ಯರ್ಥಿ ಗೆಲುವಿಗೆ ಶಕ್ತಿ ಕೇಂದ್ರದ ಪ್ರಮುಖರು ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡಿ : ಸಂತೋಷ್‍ ಜಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಏಪ್ರಿಲ್. 16  : ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ನವರಿಗೆ ಬೇಕಿಲ್ಲ. ಅವರವರ ಕುರ್ಚಿ ಉಳಿಕೊಳ್ಳುವುದೇ

ವಾಣಿ ವಿಲಾಸ ಸಾಗರ ಜಲಾಶಯದ ನೀರನ್ನ ಖಾಲಿ ಮಾಡಲು ಹುನ್ನಾರ :  ರೈತ ಮುಖಂಡ  ರಮೇಶ್ ಆರೋಪ

ಸುದ್ದಿಒನ್, ಹಿರಿಯೂರು, ಏಪ್ರಿಲ್. 16 : ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯದ ನೀರು ಖಾಲಿ ಮಾಡಲು ಹುನ್ನಾರ ನಡೆಸಲಾಗಿದೆ ಎಂಬುದಾಗಿ  ರೈತ ಮುಖಂಡ ಹಾಗೂವಾಣಿವಿಲಾಸ ಸಾಗರ  ಹಾಗೂ  ಭದ್ರಾ ಮೇಲ್ದಂಡೆ ಅಚುಕಟ್ಟುದಾರ ರೈತಹಿತ ರಕ್ಷಣಾ

error: Content is protected !!