Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಾಕ್ರೋಶ ವ್ಯಕ್ತವಾದ ಹಿನ್ನೆಲೆ ಆಧಾರ್ – ಪ್ಯಾನ್ ಜೋಡಣೆಗೆ ಮೂರು ತಿಂಗಳ ಕಾಲಾವಕಾಶ

Facebook
Twitter
Telegram
WhatsApp

 

ಬೆಂಗಳೂರು: ಮಾರ್ಚ್ 31ರ ಒಳಗೆ ಆಧಾರ್ ಮತ್ತು ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಲು ಕೊನೆಯ ಅವಕಾಶ ನೀಡಿತ್ತು ಸರ್ಕಾರ. ಅದು ಒಂದು ಸಾವಿರ ದಂಡದೊಂದಿಗೆ. ಏಪ್ರಿಲ್ 1ರಿಂದ ಪ್ಯಾನ್ ಕಾರ್ಡ್ ಯಾವುದೇ ರೀತಿಯ ಕಾರ್ಯ ನಿರ್ವಹಿಸೋದಿಲ್ಲ. ಮತ್ತೆ ಹೊಸದಾಗಿ ಮಾಡಿಸಲು 10 ಸಾವಿರ ದಂಡ ಎಂದು ಸೂಚನೆ ನೀಡಿತ್ತು. ಈ ಮಾಹಿತಿ ಗ್ರಾಮೀಣ ಭಾಗದಲ್ಲಿಯೂ ಹೆಚ್ಚಾಗಿ ತಿಳಿದಿರಲಿಲ್ಲ.

ಒಂದು ಸಾವಿರ ದಂಡ ಎಂದರೆ ಒಂದೊಂದು ಕುಟುಂಬದಲ್ಲು ನಾಲ್ಕೈದು ಕಾರ್ಡ್ ಇರುವವರು ಏನು ಮಾಡಬೇಕು ಎಂಬ ಪ್ರಶ್ನೆಗಳನ್ನು ಜನ ಸಾಮಾನ್ಯರು ಕೇಳುವುದಕ್ಕೆ ಶುರು ಮಾಡಿದರು. ಜನಾಕ್ರೋಶದ ಬೆನ್ನಲ್ಲೇ ಇದೀಗ ಜೂನ್ 30ರ ತನಕ ಅವಧಿಯನ್ನು ವಿಸ್ತರಿಸಲಾಗಿದೆ.

ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ಹೊಂದಿರುವುದನ್ನು ತಡೆಯುವುದಕ್ಕಾಗಿ ಆಧಾರ್ ಮತ್ತು ಪ್ಯಾನ್ ಕಾರ್ಡ್ ಜೋಡಣೆ ಮಾಡಲು ತಿಳಿಸಲಾಗಿದೆ. ಗಡುವು ನೀಡಲು ಆದರೆ ಒಂದು ಸಾವಿರ ದಂಡ ಯಾಕೆ ಎಂಬ ಪ್ರಶ್ನೆಗಳು ಉದ್ಭವಿಸಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!