Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಂಗರ್ ಮಂಗ್ಲಿ ಕಾರಿಗೆ ಬಳ್ಳಾರಿಯಲ್ಲಿ ಕಲ್ಲು ತೂರಾಟ : ಮಂಗ್ಲಿ ಪರಿಸ್ಥಿತಿ ಹೇಗಿದೆ..?

Facebook
Twitter
Telegram
WhatsApp

ಬಳ್ಳಾರಿ: ರಾಬರ್ಟ್ ಸಿನಿಮಾದ ತೆಲುಗು ವರ್ಷನ್ ಗೆ ಧ್ವನಿ ನೀಡಿ, ಖ್ಯಾತಿ ಪಡೆದಿದ್ದ ಗಾಯಕಿ ಮಂಗ್ಲಿ ಕಾರಿಗೆ ಪುಂಡರು ಕಲ್ಲು ತೂರಿದ್ದಾರೆ. ಗಾಯಕಿ ಮಂಗ್ಲಿ ಆ ಸಮಯದಲ್ಲಿ ಕಾರಿನ ಒಳಗೆ ಇದ್ದರು. ಸದ್ಯ ಕಾರಿನ ಒಳಗಿದ್ದವರಿಗೆ ಯಾವುದೇ ಸಮಸ್ಯೆ ಆಗಿಲ್ಲ.

ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಬಳ್ಳಾರಿ ಉತ್ಸವ ನಡೆದಿದೆ. ಅದ್ದೂರಿ ಕಾರ್ಯಕ್ರಮಕ್ಕೆ ಸಿಂಗರ್ ಮಂಗ್ಲಿಯನ್ನು ಗೆಸ್ಟ್ ಆಗಿ ಕರೆದಿದ್ದರು. ಈ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಮಂಗ್ಲಿ, ಹಾಡನ್ನು ಹಾಡಿ ನೆರೆದಿದ್ದ ಜನರನ್ನು ರಂಜಿಸಿದ್ದಾರೆ. ಮಂಗ್ಲಿ ಹಾಡಿಗೆ ಶಿಳ್ಳೆ, ಚಪ್ಪಾಳೆ ಸಿಕ್ಕಿದೆ.

ಆದರೆ ಹಾಡನ್ನೆಲ್ಲಾ ಹಾಡಿ ವೇದಿಕೆಯಿಂದ ಇಳಿಯುವಾಗ ನೂಕು ನುಗ್ಗಲಾಗಿದೆ. ಮಂಗ್ಲಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅವರ ಮೇಕಪ್ ಟೆಂಟ್ ಗೂ ಪುಂಡರು ನುಗ್ಗಿದ್ದಾರೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು ಬಗ್ಗಿಲ್ಲ. ಬಳಿಕ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಾರಿನ ಗಾಜು ಪುಡಿ ಪುಡಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!