Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿಯಲ್ಲಿ ಹಾಲಿ ನಾಯಕರಿಗೆ ಟಿಕೆಟ್ ಫಿಕ್ಸ್ : ಹೊಸಬರಿಗೂ ಇದ್ಯಾ ಅವಕಾಶ..?

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಪಕ್ಷಗಳು ಯಾವ್ಯಾವ ಕ್ಷೇತ್ರದಲ್ಲಿ ಯಾವ್ಯಾವ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವುದು ಎಂಬುದೇ ನಾಯಕರಿಗೆ ದೊಡ್ಡ ತಲೆ ನೋವಾಗಿದೆ. ಯಾಕಂದ್ರೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆದು ಹೋಗ್ತಾ ಇದೆ. ಅದರಲ್ಲಿ ಅಳೆದು ತೂಗಿ, ಸಮಾಧಾನ ಮಾಡುವವರಿಗೆ ಸಮಾಧಾನ ಮಾಡಿ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ.

ಇದೀಗ ಬಿಜೆಪಿಯಿಂದ ಒಂದಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದ್ದಾರೆ ಎನ್ನಲಾಗಿದೆ. ಆ ಪಟ್ಟಿ ಇಂತಿದೆ. ಮೂರು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಲಿದ್ದಾರೆ. ಸದ್ಯ ಘಟಾನುಘಟಿ ನಾಯಕರ ಹೆಸರುಗಳನ್ನು ಈಗ ಬಿಡುಗಡೆ ಮಾಡಲಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶಿಗ್ಗಾಂವಿಯಿಂದಾನೇ ಸ್ಪರ್ಧೆ ಮಾಡಲಿದ್ದಾರೆ.

* ಚಿಕ್ಕಮಗಳೂರು – ಸಿಟಿ ರವಿ
* ಗೋಕಾಕ್ – ರಮೇಶ್ ಜಾರಕಿಹೊಳಿ
* ಬೀಳಗಿಯಿಂದ – ಮುರುಗೇಶ್ ನಿರಾಣಿ
* ವಿಜಯನಗರ / ಹೊಸಪೇಟೆಯಿಂದ – ಆನಂದ್ ಸಿಂಗ್
* ಬಳ್ಳಾರಿ ಗ್ರಾಮೀಣ – ಶ್ರೀರಾಮುಲು
* ಚಿಕ್ಕಬಳ್ಳಾಪುರ – ಸುಧಾಕರ್
* ಹಾಸನ – ಪ್ರೀತಂ ಗೌಡ
* ಗೋವಿಂದರಾಜನಗರ – ವಿ ಸೋಮಣ್ಣ
* ಯಲಹಂಕ – ಎಸ್ ಆರ್ ವಿಶ್ವನಾಥ್
* ಕೆ ಆರ್ ಪೇಟೆ – ಕೆಸಿ ನಾರಾಯಣಗೌಡ
* ಯಶವಂತಪುರ – ಎಸ್ ಟಿ ಸೋಮಶೇಖರ್
* ಆರ್ ಆರ್ ನಗರ- ಮುನಿರತ್ನ
* ಪದ್ಮನಾಭನಗರ – ಆರ್ ಅಶೋಕ್ ಸೇರಿದಂತೆ ಹಲವರ ಪಟ್ಟಿ ರಿಲೀಸ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!