ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್

ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಪುತ್ರನಿಗೆ ಟಿಕೆಟ್ : ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ ಲಾಯರ್ ಜಗದೀಶ್

ಬಿಗ್ ಬಾಸ್ ನಿಂದ ಈಗಷ್ಟೇ ಮನೆಯಿಂದ ಹೊರ ಬಂದಿರುವ ಲಾಯರ್ ಜಗದೀಶ್ ರಾಜಕೀಯಕ್ಕೆ ಎಂಟ್ರಿಯಾಗುವ ಪ್ಲ್ಯಾನ್ ನಡೆಸುತ್ತಿದ್ದಾರೆ. ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆಯ ದಿನಾಂಕ ಅನೌನ್ಸ್ ಆಗಿದೆ. ಶಿಗ್ಗಾಂವಿಯಲ್ಲಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಇದೇ ಕ್ಷೇತ್ರದ ಮೇಲೆ ಲಾಯರ್ ಜಗದೀಶ್ ಕಣ್ಣಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಎರಡು ಕ್ಷೇತ್ರಗಳಿಗೂ ಟಿಕೆಟ್ ಅನೌನ್ಸ್ ಮಾಡಿದೆ. ಆದರೆ ಕಾಂಗ್ರೆಸ್ ಮಾತ್ರ ಯಾವ ಕ್ಷೇತ್ರಗಳಿಗೂ ಅನೌನ್ಸ್ ಮಾಡಿಲ್ಲ. ಹೀಗಾಗಿ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಭರತ್ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದು ಲಾಯರ್ ಜಗದೀಶ್ ಹೇಳಿದ್ದಾರೆ. ‘ನನಗೆ ಕಾಂಗ್ರೆಸ್ ಹೈಕಮಾಂಡ್ ಯಾರೂ ಗೊತ್ತಿಲ್ಲ. ಅಕಾಸ್ಮಾತ್ ಕಾಂಗ್ರೆಸ್ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಜನರ ಸೇವೆ ಮಾಡುವುದಕ್ಕೆ ಯಾವ ಕೆಲಸ ಕೊಟ್ಟರು ಮಾಡುತ್ತೇನೆ. ಕಾಂಗ್ರೆಸ್ ಹೈಕಮಾಂಡ್ ಕರೆದು ಕೆಲಸ ಕೊಟ್ಟರೆ ಅದನ್ನು ನಾನು ನಿರ್ವಹಿಸುತ್ತೇನೆ ‘ ಎಂದಿದ್ದಾರೆ.

ಬಿಗ್ ಬಾಸ್ ಸೀಸನ್ 11ರಿಂದ ಮಧ್ಯದಲ್ಲಿಯೇ ಹೊರ ಬಂದಿದ್ದಾರೆ ಜಗದೀಶ್. ಮನೆಯೊಳಗಿನ ಹೆಣ್ಣು ಮಕ್ಕಳ ನಡುವೆ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದರು ಎಂಬ ಕಾರಣಕ್ಕೆ ಬಿಗ್ ಬಾಸ್ ಅವರನ್ನು ಹೊರ ಹಾಕಿದೆ. ಮತ್ತೆ ವಾಪಾಸ್ ಬಿಗ್ ಬಾಸ್ ಗೆ ಹೋಗಬಹುದು ಎಂಬ ಊಹೆ ಇತ್ತು. ಆದರೆ ಹೀಗೆ ರಾಜಕೀಯ ಪ್ರವೇಶಕ್ಕೂ ಆಸಕ್ತಿ ತೋರುತ್ತಿರುವುದನ್ನು ಗಮನಿಸಿದರೆ ಜಗದೀಶ್ ಬಿಗ್ ಬಾಸ್ ಗೆ ವಾಪಾಸ್ ಹೋಗುವುದು ಅನುಮಾನ ಎನ್ನಲಾಗಿದೆ.

suddionenews

Recent Posts

ಇ-ಖಾತಾ ಪಡೆಯಲು ಸಹಾಯವಾಣಿ ಸ್ಥಾಪನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಕರೆ

ಚಿತ್ರದುರ್ಗ. ಫೆ.21:  ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ, ಆದರೆ ಇದುವರೆಗೂ ಇ-ಖಾತಾ ಪಡೆಯದೇ ಇರುವ ಕಟ್ಟಡಗಳ…

5 hours ago

ಟೀಂ ಇಂಡಿಯಾ ಆಟಗಾರ ಚಹಲ್ ಹಾಗೂ ಧನುಶ್ರೀ ಡಿವೋರ್ಸ್ ಅಧಿಕೃತ : ಪರಿಹಾರ ಕೊಟ್ಟಿದ್ದು ಎಷ್ಟು ಕೋಟಿ..?

ಕಳೆದ ಕೆಲವು ದಿನಗಳಿಂದ ಟೀಂ ಇಂಡಿಯಾ ಆಟಗಾರ ಯಜುವೇಂದ್ರ ಚಹಾಲ್ ಹಾಗೂ ನಟಿ ಧನುಶ್ರೀ ಅವರ ಡಿವೋರ್ಸ್ ವಿಚಾರ ಸಿಕ್ಕಾಪಟ್ಟೆ…

6 hours ago

ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಿಯಂತ್ರಣವಾಗ್ತಿಲ್ಲ ಬೆಂಕಿ ..!

ಮೈಸೂರು: ತಾಯಿ ಚಾಮುಂಡಿ ಬೆಟ್ಟದಲ್ಲಿ ಕಿಡಿಗೇಡಿಗಳಿಂದ ಅವಸ್ಥೆಯಾಗಿದೆ. ಮೊದಲೇ ಬಿಸಿಲಿಗೆ ಒಣಗಿದ ಬೆಟ್ಟಕ್ಕೆ ಕಿಡಿತಾಕಿಸಿದ್ದಾರೆ. ಇದೀಗ ಆ ಕಿಡಿ ಜೋರಾಗಿಯೇ…

6 hours ago

ವಯೋ ನಿವೃತ್ತಿ ನಂತರ ಸಿಬ್ಬಂದಿ ಕರ್ತವ್ಯದಲ್ಲಿ ಮುಂದುವರಿಯುವುದು ಬೇಡ : ರವಿಕುಮಾರ್

ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 21 : ತಾಲ್ಲೂಕಿನ ನಾಯಕನಹಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಗೌರವಧನದ ಆಧಾರದ ಮೇಲೆ…

7 hours ago

ಹಸು, ಎತ್ತು ಇದ್ದ ಮನೆಗೆ ವಾಸ್ತು ಬೇಕಾಗಲ್ಲ : ಗೋ ಸೇವಾ ಪ್ರಮುಖ್ ಕುಮಾರಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…

8 hours ago

ಸೇವಾಲಾಲ್ ಮಹಾರಾಜ್‍ರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಳ್ಳಿ : ಸಂಸದ ಗೋವಿಂದ ಎಂ. ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 21…

8 hours ago